ಆಪರೇಶನ್ ರಾಜಕಾಲುವೆ:  ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

ಆಪರೇಶನ್ ರಾಜಕಾಲುವೆ: ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ?

Published : Sep 12, 2022, 05:02 PM IST

Operation Rajakaluve Bengaluru: ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ.

ಬೆಂಗಳೂರು (ಸೆ. 12): ನಗರದಲ್ಲಿ ನಿರಂತವಾಗಿ ಸುರಿದ ಮಳೆಗೆ (Bengaluru Rains) ಮಹದೇವಪುರದ 20ಕ್ಕೂ ಹೆಚ್ಚಿನ ಬಡಾವಣೆಗಳು ಜಲಾವೃತಗೊಂಡಿದ್ದು ರಾಜಕಾಲುವೆಗಳ ಒತ್ತುವರಿಯಿಂದಲೇ (Rajakaluve Encroachments) ಪ್ರವಾಹ ಸೃಷ್ಟಿಯಾಗಲು ಕಾರಣ ಎಂದು ತಿಳಿದಿರುವ ಬಿಬಿಎಂಪಿ (BBMP) ಅದಕ್ಕಾಗಿ ಕಾರ್ಯಾಚರಣೆ ಮಾಡಲು ನಿರ್ಧರಿಸಿದೆ. ಸೋಮವಾರದಿಂದ  ದೊಡ್ಡ ಮಟ್ಟದಲ್ಲಿ ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಬಿಬಿಎಂಪಿ ಆರಂಭಿಸಿದೆ. ಆದರೆ  ಈ ನಡುವೆ ಶ್ರೀಮಂತರ ಪರವಾಗಿ ಬಿಬಿಎಂಪಿ ಕೆಲಸ ಮಾಡುತ್ತಿದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ಕುರಿತ ವರದಿ ಇಲ್ಲಿದೆ 

ಬೆಂಗಳೂರು ಪ್ರವಾಹ ಎಫೆಕ್ಟ್: ಒತ್ತುವರಿ ತೆರವಿಗೆ ಟೊಂಕಕಟ್ಟಿ ನಿಂತ ಸಿಎಂ!
 

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more