ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

Suvarna News   | Asianet News
Published : Apr 14, 2021, 12:07 PM ISTUpdated : Apr 14, 2021, 01:45 PM IST

ಮಾರ್ಕೆಟ್‌ನಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುವ ಸಾಧ್ಯತೆ|  ಬಿಬಿಎಂಪಿ ಕಮಿಷನರ್‌ ಗೌರವ್‌ ಗುಪ್ತಾ ಸುಳಿವು| ಬೆಂಗಳೂರಿನಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್‌| ಕೊರೋನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟ ಬೆಂಗಳೂರು| 

ಬೆಂಗಳೂರು(ಏ.14): ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆ ಇದೆ. ಸದ್ಯ ಬೆಂಗಳೂರು ಕೊರೋನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಹೀಗಾಗಿ ಇಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನ ಜಾರಿ ಮಾಡುವ ಸಾಧ್ಯತೆ ಇದೆ. ನಗರದಲ್ಲಿರುವ ಮಾರುಕಟ್ಟೆಗಳಲ್ಲಿ 144ನ ಸೆಕ್ಷನ್‌ ಜಾರಿ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ಬಿಬಿಎಂಪಿ ಕಮಿಷನರ್‌ ಗೌರವ್‌ ಗುಪ್ತಾ ಅವರು ಸುಳಿವು ಕೊಟ್ಟಿದ್ದಾರೆ. ನಗರದಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್‌ ಆಗಿ ಮಾರ್ಪಟ್ಟಿದೆ. 

ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!