ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

ವೈರಸ್‌ ದಾಳಿಗೆ ನಲುಗಿದ ಸಿಲಿಕಾನ್‌ ಸಿಟಿ: ಬೆಂಗ್ಳೂರಿಗೆ ಮತ್ತಷ್ಟು ಟಫ್‌ ರೂಲ್ಸ್‌..?

Suvarna News   | Asianet News
Published : Apr 14, 2021, 12:07 PM ISTUpdated : Apr 14, 2021, 01:45 PM IST

ಮಾರ್ಕೆಟ್‌ನಲ್ಲಿ ಮತ್ತಷ್ಟು ಕಠಿಣ ನಿಯಮ ಜಾರಿ ಮಾಡುವ ಸಾಧ್ಯತೆ|  ಬಿಬಿಎಂಪಿ ಕಮಿಷನರ್‌ ಗೌರವ್‌ ಗುಪ್ತಾ ಸುಳಿವು| ಬೆಂಗಳೂರಿನಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್‌| ಕೊರೋನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟ ಬೆಂಗಳೂರು| 

ಬೆಂಗಳೂರು(ಏ.14): ಮಹಾಮಾರಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಟಫ್‌ ರೂಲ್ಸ್‌ ಜಾರಿಯಾಗುವ ಸಾಧ್ಯತೆ ಇದೆ. ಸದ್ಯ ಬೆಂಗಳೂರು ಕೊರೋನಾ ಹಾಟ್‌ಸ್ಪಾಟ್‌ ಆಗಿ ಮಾರ್ಪಟ್ಟಿದೆ. ಹೀಗಾಗಿ ಇಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನ ಜಾರಿ ಮಾಡುವ ಸಾಧ್ಯತೆ ಇದೆ. ನಗರದಲ್ಲಿರುವ ಮಾರುಕಟ್ಟೆಗಳಲ್ಲಿ 144ನ ಸೆಕ್ಷನ್‌ ಜಾರಿ ಮಾಡಲು ಬಿಬಿಎಂಪಿ ಚಿಂತನೆ ನಡೆಸಿದೆ ಎಂದು ಬಿಬಿಎಂಪಿ ಕಮಿಷನರ್‌ ಗೌರವ್‌ ಗುಪ್ತಾ ಅವರು ಸುಳಿವು ಕೊಟ್ಟಿದ್ದಾರೆ. ನಗರದಲ್ಲಿ ಜನಸಂದಣಿ ತಡೆಯೋದೆ ಬಿಬಿಎಂಪಿಗೆ ಬಹುದೊಡ್ಡ ಸವಾಲ್‌ ಆಗಿ ಮಾರ್ಪಟ್ಟಿದೆ. 

ಮಹಾರಾಷ್ಟ್ರ ಇಂದಿನಿಂದ ಲಾಕ್‌: ಕರುನಾಡಿಗೆ ಫುಲ್‌ ಶಾಕ್‌..!

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!