ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!

ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!

Suvarna News   | Asianet News
Published : May 24, 2020, 03:28 PM IST

ರಾಜಾರೋಷವಾಗಿ ಸುತ್ತಾಡುತ್ತಿರುವ ಕ್ವಾರಂಟೈನ್‌ನಲ್ಲಿರಬೇಕಾದ ಜನರು|ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಕ್ಕೆ ಬಂದ ಪ್ರಯಾಣಿಕರಿಗೆ ಕೈ ಮೇಲೆ ಕ್ವಾರಂಟೈನ್‌ ಸೀಲ್‌|ಸೀಲ್‌ ಹಾಕಿದ್ದವರಲ್ಲಿ ಮಾರಕ ಕೊರೋನಾ ಸೋಂಕು ಇದ್ರೆ ಯಾರು ಹೊಣೆ?|
 

ಬೆಂಗಳೂರು:(ಮೇ.24): ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕ್ವಾರಂಟೈನ್‌ನಲ್ಲಿರಬೇಕಾದ ಜನರು ಮಾತ್ರ ರಾಜಾರೋಷವಾಗಿ ಸುತ್ತಾಡುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ವಿವಿಧ ರಾಜ್ಯಗಳಿಂದ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಕ್ಕೆ ಬಂದ ಪ್ರಯಾಣಿಕರಿಗೆ ಕೈ ಮೇಲೆ ಕ್ವಾರಂಟೈನ್‌ ಸೀಲ್‌ ಹಾಕಲಾಗುತ್ತಿದೆ. ಹೀಗೆ ಸೀಲ್‌ ಹಾಕಿಸಿಕೊಂಡರು ಕ್ವಾರಂಟೈನ್‌ ಕೇಂದ್ರದಲ್ಲಿರಬೇಕು. 

ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

ಆದರೆ, ಸೀಲ್‌ ಹಾಕಿಸಿಕೊಂಡವರು ರಸ್ತೆಯುದ್ದಕ್ಕೂ ಓಡಾಡುತ್ತಿದ್ದಾರೆ. ಸೀಲ್‌ ಹಾಕಿದ್ದವರಲ್ಲಿ ಮಾರಕ ಕೊರೋನಾ ಸೋಂಕು ಇದ್ರೆ ಯಾರು ಹೊಣೆ? ಇದಕ್ಕೆಲ್ಲಾ ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?