ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!

ಕೊರೋನಾ ಆತಂಕ: BBMP ಸಿಬ್ಬಂದಿಯ ಯಡವಟ್ಟಿನಿಂದ ಟೆನ್ಷನ್ ಟೆನ್ಷನ್..!

Suvarna News   | Asianet News
Published : May 24, 2020, 03:28 PM IST

ರಾಜಾರೋಷವಾಗಿ ಸುತ್ತಾಡುತ್ತಿರುವ ಕ್ವಾರಂಟೈನ್‌ನಲ್ಲಿರಬೇಕಾದ ಜನರು|ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಕ್ಕೆ ಬಂದ ಪ್ರಯಾಣಿಕರಿಗೆ ಕೈ ಮೇಲೆ ಕ್ವಾರಂಟೈನ್‌ ಸೀಲ್‌|ಸೀಲ್‌ ಹಾಕಿದ್ದವರಲ್ಲಿ ಮಾರಕ ಕೊರೋನಾ ಸೋಂಕು ಇದ್ರೆ ಯಾರು ಹೊಣೆ?|
 

ಬೆಂಗಳೂರು:(ಮೇ.24): ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಕ್ವಾರಂಟೈನ್‌ನಲ್ಲಿರಬೇಕಾದ ಜನರು ಮಾತ್ರ ರಾಜಾರೋಷವಾಗಿ ಸುತ್ತಾಡುತ್ತಿರುವ ಘಟನೆ ನಗರದಲ್ಲಿ ನಡೆದಿದೆ. ವಿವಿಧ ರಾಜ್ಯಗಳಿಂದ ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಕ್ಕೆ ಬಂದ ಪ್ರಯಾಣಿಕರಿಗೆ ಕೈ ಮೇಲೆ ಕ್ವಾರಂಟೈನ್‌ ಸೀಲ್‌ ಹಾಕಲಾಗುತ್ತಿದೆ. ಹೀಗೆ ಸೀಲ್‌ ಹಾಕಿಸಿಕೊಂಡರು ಕ್ವಾರಂಟೈನ್‌ ಕೇಂದ್ರದಲ್ಲಿರಬೇಕು. 

ಸುವರ್ಣ ಫೋಕಸ್: ಮಾಸ್ಕ್‌ಗಳೇ ಸಾವು ತರುತ್ತವೆ ಎಚ್ಚರ..!

ಆದರೆ, ಸೀಲ್‌ ಹಾಕಿಸಿಕೊಂಡವರು ರಸ್ತೆಯುದ್ದಕ್ಕೂ ಓಡಾಡುತ್ತಿದ್ದಾರೆ. ಸೀಲ್‌ ಹಾಕಿದ್ದವರಲ್ಲಿ ಮಾರಕ ಕೊರೋನಾ ಸೋಂಕು ಇದ್ರೆ ಯಾರು ಹೊಣೆ? ಇದಕ್ಕೆಲ್ಲಾ ಬಿಬಿಎಂಪಿ ಅಧಿಕಾರಿಗಳ ಬೇಜವಾಬ್ದಾರಿತನವೇ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.
 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!