ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

Published : Nov 11, 2021, 11:28 AM IST

*  ರೂಪಾಂತರಿ ವೈರಸ್‌ಗಳ ಪತ್ತೆಗೆ ಬಿಬಿಎಂಪಿ  ತೀವ್ರ ಶೋಧ 
*  ಸೀವೇಜ್‌ ಮಾನಿಟರಿಂಗ್‌ ಮೂಲಕ ಸೋಂಕು ನಿಯಂತ್ರಣ 
*  ಹೊಸ ಕೇಸ್‌ ಹೆಚ್ಚಾದರೆ ಪ್ರಾಯೋಗಿಕವಾಗಿ ಗುರುತು ಕಾರ್ಯ 

ಬೆಂಗಳೂರು(ನ.11):  ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣವಾಗುತ್ತಿದೆ. ಹೀಗಾಗಿ ರೂಪಾಂತರಿ ವೈರಸ್‌ ಪತ್ತೆಗೆ ಬಿಬಿಎಂಪಿ ತೀವ್ರ ಶೋಧ ನಡೆಸುತ್ತಿದೆ. ಸೀವೇಜ್‌ ಮಾನಿಟರಿಂಗ್‌ಗೆ ಬಿಬಿಎಂಪಿ ಮುಂದಾಗಿದೆ. ಕೊಳಚೆ ನೀರಿನಲ್ಲಿರುವ ವೈರಸ್‌ಗಳನ್ನು ಗುರುತಿಸಬಹುದು. ಹೊಸ ಕೇಸ್‌ ಹೆಚ್ಚಾದರೆ ಪ್ರಾಯೋಗಿಕವಾಗಿ ಗುರುತು ಕಾರ್ಯ ಮಾಡಲಾಗುತ್ತದೆ. 

ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

ಎಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂಬ ಮಾಹಿತಿ ಸಿಗಲಿದೆ. ಆ ಪ್ರದೇಶದ ಜನರನ್ನ ಹೆಚ್ಚಾಗಿ ತಪಾಸಣೆಗೆ ಒಳಪಡಿಸಬಹುದು. ಹೀಗಾಗಿ ಸೀವೇಜ್‌ ಮಾನಿಟರಿಂಗ್‌ ಮೂಲಕ ಸೋಂಕು ನಿಯಂತ್ರಿಸಬಹುದಾಗಿದೆ ಎಂಬುದು ಬಿಬಿಎಂಪಿ ಪ್ಲಾನ್‌ ಆಗಿದೆ. ಇನ್ಸ್‌ಕಾಗ್‌ ಎಂಬ ರಾಷ್ಟ್ರಮಟ್ಟದ ಸಂಸ್ಥೆ ವೀವೇಜ್‌ ಮಾನಿಟರಿಂಗ್‌ ಮಾಡಲಿದೆ. 
 

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more