ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣ: ಸೋಂಕು ಪತ್ತೆಗೆ BBMP ಹೊಸ ಪ್ಲಾನ್‌..!

Suvarna News   | Asianet News
Published : Nov 11, 2021, 11:28 AM IST

*  ರೂಪಾಂತರಿ ವೈರಸ್‌ಗಳ ಪತ್ತೆಗೆ ಬಿಬಿಎಂಪಿ  ತೀವ್ರ ಶೋಧ 
*  ಸೀವೇಜ್‌ ಮಾನಿಟರಿಂಗ್‌ ಮೂಲಕ ಸೋಂಕು ನಿಯಂತ್ರಣ 
*  ಹೊಸ ಕೇಸ್‌ ಹೆಚ್ಚಾದರೆ ಪ್ರಾಯೋಗಿಕವಾಗಿ ಗುರುತು ಕಾರ್ಯ 

ಬೆಂಗಳೂರು(ನ.11):  ವಿದೇಶಗಳಲ್ಲಿ ರೂಪಾಂತರಿ ವೈರಸ್‌ ಉಲ್ಬಣವಾಗುತ್ತಿದೆ. ಹೀಗಾಗಿ ರೂಪಾಂತರಿ ವೈರಸ್‌ ಪತ್ತೆಗೆ ಬಿಬಿಎಂಪಿ ತೀವ್ರ ಶೋಧ ನಡೆಸುತ್ತಿದೆ. ಸೀವೇಜ್‌ ಮಾನಿಟರಿಂಗ್‌ಗೆ ಬಿಬಿಎಂಪಿ ಮುಂದಾಗಿದೆ. ಕೊಳಚೆ ನೀರಿನಲ್ಲಿರುವ ವೈರಸ್‌ಗಳನ್ನು ಗುರುತಿಸಬಹುದು. ಹೊಸ ಕೇಸ್‌ ಹೆಚ್ಚಾದರೆ ಪ್ರಾಯೋಗಿಕವಾಗಿ ಗುರುತು ಕಾರ್ಯ ಮಾಡಲಾಗುತ್ತದೆ. 

ಮಂಗಳೂರು: ಶಿಕ್ಷಕನ ಏಟಿಗೆ ನರಕವಾಯ್ತು ವಿದ್ಯಾರ್ಥಿಯ ಬದುಕು..!

ಎಲ್ಲಿ ಕೇಸ್‌ಗಳು ಹೆಚ್ಚಾಗಬಹುದು ಎಂಬ ಮಾಹಿತಿ ಸಿಗಲಿದೆ. ಆ ಪ್ರದೇಶದ ಜನರನ್ನ ಹೆಚ್ಚಾಗಿ ತಪಾಸಣೆಗೆ ಒಳಪಡಿಸಬಹುದು. ಹೀಗಾಗಿ ಸೀವೇಜ್‌ ಮಾನಿಟರಿಂಗ್‌ ಮೂಲಕ ಸೋಂಕು ನಿಯಂತ್ರಿಸಬಹುದಾಗಿದೆ ಎಂಬುದು ಬಿಬಿಎಂಪಿ ಪ್ಲಾನ್‌ ಆಗಿದೆ. ಇನ್ಸ್‌ಕಾಗ್‌ ಎಂಬ ರಾಷ್ಟ್ರಮಟ್ಟದ ಸಂಸ್ಥೆ ವೀವೇಜ್‌ ಮಾನಿಟರಿಂಗ್‌ ಮಾಡಲಿದೆ. 
 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more