ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

Published : Oct 03, 2023, 10:44 AM IST

ಸಿಲಿಕಾನ್ ಸಿಟಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿರುವ ನಗರ. ಆದ್ರೆ ಇಲ್ಲಿ ರಾಜಕಾಲುವೆಗಳನ್ನ ಒತ್ತುವರಿ ಮಾಡೋರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಗಾಗ ಕೆಲವೊಂದು  ಪ್ರದೇಶದಲ್ಲಿ ಬಿಬಿಎಪಿ ಜೆಸಿಬಿ ಬಳಸಿ ಒತ್ತುವರಿ ಕಾರ್ಯ ನಡೆಸಿ ಜಾಗವನ್ನ ವಶಕ್ಕೆ ಪಡೆದುಕೊಂಡಿದೆ. ಆದ್ರೆ ಹೀಗಿದ್ರೂ ರಾಜಕಾಲುವೆ ಜಾಗವನ್ನ ಸಂಪೂರ್ಣವಾಗಿ ಒತ್ತುವರಿ ಸಾಧ್ಯವಾಗಿಲ್ಲ. ಆದ್ರಿಂದ ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ.
 

ರಾಜಕಾಲುವೆ ಒತ್ತುವರಿಯಿಂದ ರಾಜಧಾನಿ ಮಾರ್ಯದೆ ಬೀದಿ ಪಾಲಗ್ತಿದೆ, ಮಳೆ ಬಂದ್ರೆ ಸಾಕು ರಾಜಕಾಲುವೆ(Rajakaluve) ನೀರು ರಸ್ತೆಗಳಲ್ಲಿ ಹಾರಿಯುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಜಕಾಲುವೇ ಒತ್ತುವರಿ ಗುರುತಿಸಿ ಪಾಲಿಕೆ ಅಧಿಕಾರಿಗಳ ಮೋಬೈಲ್ ಗೆ ಪೋಟೋ ಕಳುಹಿಸಿ ಅಂತ ಬಿಬಿಎಂಪಿ(BBMP) ಅಯುಕ್ತರು ಜನ್ರಲ್ಲಿ ಮಾನವಿ ಮಾಡಿದ್ರು, ಇತ್ತ ಮಾನವಿಗೆ ಸ್ವಂದಿಸಿದ ಜನ್ರು ನಗರದ ಹಲವು ಭಾಗಗಳಲ್ಲಿ ರಾಜಕಾಲುವೇ ಒತ್ತುವರಿ ಅಗಿರೋ ಬಗ್ಗೆ  ಪೋಟೋಗನ್ನೂ ಅಫ್ ಲೋಡ್ ಮಾಡಿದರೆ. ಇನ್ನೂ ರಾಜಕಾಲುವೆ ಒತ್ತುವರಿ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಒಟ್ಟು 144 ಕಡೆ ಹೊಸದಾಗಿ ರಾಜಕಾಲುವೆ ಒತ್ತುವರಿ ಆಗಿದೆ ಎಂದು ಫೋಟೋ(Photo) ತೆಗೆದು ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಸಾರ್ವಜನಿಕರು  ಕೊಟ್ಟ ಮಾಹಿತಿ ಪ್ರಕಾರರಾಜಕಾಲುವೆ ಒತ್ತುವರಿಯಲ್ಲಿ ಮಹದೇವಪುರ ನಂ.1 ಸ್ಥಾನ ಪಡೆದಿದೆ. ರಾಜಕಾಲುವೇ ವಿಚಾರವಾಗಿ ಹೈಕೋರ್ಟ್ ಪದೆ ಪದೇ ಸರ್ಕಾರ ಹಾಗೂ ಬಿಬಿಎಂಪಿ ಮೇಲೆ ಚಾಟಿ ಬೀಸುತ್ತಿದೆ. ಈಗ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಈಗ ಸಾರ್ವಜನಿಕರು ಕಳುಹಿಸಿರೋ ಒತ್ತುವರಿ ತೆರವು ಮಾಡ್ತರಾ..? ಅಥವಾ ದೊಡ್ಡವರ ಒತ್ತಡಕ್ಕೆ ಮಣಿದು ಸುಮ್ಮನಾಗ್ತಾರಾ..? ಅನ್ನೋದು ಕಾದ್ದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!
Read more