ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

Published : Oct 03, 2023, 10:44 AM IST

ಸಿಲಿಕಾನ್ ಸಿಟಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿರುವ ನಗರ. ಆದ್ರೆ ಇಲ್ಲಿ ರಾಜಕಾಲುವೆಗಳನ್ನ ಒತ್ತುವರಿ ಮಾಡೋರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಗಾಗ ಕೆಲವೊಂದು  ಪ್ರದೇಶದಲ್ಲಿ ಬಿಬಿಎಪಿ ಜೆಸಿಬಿ ಬಳಸಿ ಒತ್ತುವರಿ ಕಾರ್ಯ ನಡೆಸಿ ಜಾಗವನ್ನ ವಶಕ್ಕೆ ಪಡೆದುಕೊಂಡಿದೆ. ಆದ್ರೆ ಹೀಗಿದ್ರೂ ರಾಜಕಾಲುವೆ ಜಾಗವನ್ನ ಸಂಪೂರ್ಣವಾಗಿ ಒತ್ತುವರಿ ಸಾಧ್ಯವಾಗಿಲ್ಲ. ಆದ್ರಿಂದ ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ.
 

ರಾಜಕಾಲುವೆ ಒತ್ತುವರಿಯಿಂದ ರಾಜಧಾನಿ ಮಾರ್ಯದೆ ಬೀದಿ ಪಾಲಗ್ತಿದೆ, ಮಳೆ ಬಂದ್ರೆ ಸಾಕು ರಾಜಕಾಲುವೆ(Rajakaluve) ನೀರು ರಸ್ತೆಗಳಲ್ಲಿ ಹಾರಿಯುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಜಕಾಲುವೇ ಒತ್ತುವರಿ ಗುರುತಿಸಿ ಪಾಲಿಕೆ ಅಧಿಕಾರಿಗಳ ಮೋಬೈಲ್ ಗೆ ಪೋಟೋ ಕಳುಹಿಸಿ ಅಂತ ಬಿಬಿಎಂಪಿ(BBMP) ಅಯುಕ್ತರು ಜನ್ರಲ್ಲಿ ಮಾನವಿ ಮಾಡಿದ್ರು, ಇತ್ತ ಮಾನವಿಗೆ ಸ್ವಂದಿಸಿದ ಜನ್ರು ನಗರದ ಹಲವು ಭಾಗಗಳಲ್ಲಿ ರಾಜಕಾಲುವೇ ಒತ್ತುವರಿ ಅಗಿರೋ ಬಗ್ಗೆ  ಪೋಟೋಗನ್ನೂ ಅಫ್ ಲೋಡ್ ಮಾಡಿದರೆ. ಇನ್ನೂ ರಾಜಕಾಲುವೆ ಒತ್ತುವರಿ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಒಟ್ಟು 144 ಕಡೆ ಹೊಸದಾಗಿ ರಾಜಕಾಲುವೆ ಒತ್ತುವರಿ ಆಗಿದೆ ಎಂದು ಫೋಟೋ(Photo) ತೆಗೆದು ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಸಾರ್ವಜನಿಕರು  ಕೊಟ್ಟ ಮಾಹಿತಿ ಪ್ರಕಾರರಾಜಕಾಲುವೆ ಒತ್ತುವರಿಯಲ್ಲಿ ಮಹದೇವಪುರ ನಂ.1 ಸ್ಥಾನ ಪಡೆದಿದೆ. ರಾಜಕಾಲುವೇ ವಿಚಾರವಾಗಿ ಹೈಕೋರ್ಟ್ ಪದೆ ಪದೇ ಸರ್ಕಾರ ಹಾಗೂ ಬಿಬಿಎಂಪಿ ಮೇಲೆ ಚಾಟಿ ಬೀಸುತ್ತಿದೆ. ಈಗ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಈಗ ಸಾರ್ವಜನಿಕರು ಕಳುಹಿಸಿರೋ ಒತ್ತುವರಿ ತೆರವು ಮಾಡ್ತರಾ..? ಅಥವಾ ದೊಡ್ಡವರ ಒತ್ತಡಕ್ಕೆ ಮಣಿದು ಸುಮ್ಮನಾಗ್ತಾರಾ..? ಅನ್ನೋದು ಕಾದ್ದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more