ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

Published : Oct 03, 2023, 10:44 AM IST

ಸಿಲಿಕಾನ್ ಸಿಟಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿರುವ ನಗರ. ಆದ್ರೆ ಇಲ್ಲಿ ರಾಜಕಾಲುವೆಗಳನ್ನ ಒತ್ತುವರಿ ಮಾಡೋರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಗಾಗ ಕೆಲವೊಂದು  ಪ್ರದೇಶದಲ್ಲಿ ಬಿಬಿಎಪಿ ಜೆಸಿಬಿ ಬಳಸಿ ಒತ್ತುವರಿ ಕಾರ್ಯ ನಡೆಸಿ ಜಾಗವನ್ನ ವಶಕ್ಕೆ ಪಡೆದುಕೊಂಡಿದೆ. ಆದ್ರೆ ಹೀಗಿದ್ರೂ ರಾಜಕಾಲುವೆ ಜಾಗವನ್ನ ಸಂಪೂರ್ಣವಾಗಿ ಒತ್ತುವರಿ ಸಾಧ್ಯವಾಗಿಲ್ಲ. ಆದ್ರಿಂದ ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ.
 

ರಾಜಕಾಲುವೆ ಒತ್ತುವರಿಯಿಂದ ರಾಜಧಾನಿ ಮಾರ್ಯದೆ ಬೀದಿ ಪಾಲಗ್ತಿದೆ, ಮಳೆ ಬಂದ್ರೆ ಸಾಕು ರಾಜಕಾಲುವೆ(Rajakaluve) ನೀರು ರಸ್ತೆಗಳಲ್ಲಿ ಹಾರಿಯುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಜಕಾಲುವೇ ಒತ್ತುವರಿ ಗುರುತಿಸಿ ಪಾಲಿಕೆ ಅಧಿಕಾರಿಗಳ ಮೋಬೈಲ್ ಗೆ ಪೋಟೋ ಕಳುಹಿಸಿ ಅಂತ ಬಿಬಿಎಂಪಿ(BBMP) ಅಯುಕ್ತರು ಜನ್ರಲ್ಲಿ ಮಾನವಿ ಮಾಡಿದ್ರು, ಇತ್ತ ಮಾನವಿಗೆ ಸ್ವಂದಿಸಿದ ಜನ್ರು ನಗರದ ಹಲವು ಭಾಗಗಳಲ್ಲಿ ರಾಜಕಾಲುವೇ ಒತ್ತುವರಿ ಅಗಿರೋ ಬಗ್ಗೆ  ಪೋಟೋಗನ್ನೂ ಅಫ್ ಲೋಡ್ ಮಾಡಿದರೆ. ಇನ್ನೂ ರಾಜಕಾಲುವೆ ಒತ್ತುವರಿ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಒಟ್ಟು 144 ಕಡೆ ಹೊಸದಾಗಿ ರಾಜಕಾಲುವೆ ಒತ್ತುವರಿ ಆಗಿದೆ ಎಂದು ಫೋಟೋ(Photo) ತೆಗೆದು ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಸಾರ್ವಜನಿಕರು  ಕೊಟ್ಟ ಮಾಹಿತಿ ಪ್ರಕಾರರಾಜಕಾಲುವೆ ಒತ್ತುವರಿಯಲ್ಲಿ ಮಹದೇವಪುರ ನಂ.1 ಸ್ಥಾನ ಪಡೆದಿದೆ. ರಾಜಕಾಲುವೇ ವಿಚಾರವಾಗಿ ಹೈಕೋರ್ಟ್ ಪದೆ ಪದೇ ಸರ್ಕಾರ ಹಾಗೂ ಬಿಬಿಎಂಪಿ ಮೇಲೆ ಚಾಟಿ ಬೀಸುತ್ತಿದೆ. ಈಗ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಈಗ ಸಾರ್ವಜನಿಕರು ಕಳುಹಿಸಿರೋ ಒತ್ತುವರಿ ತೆರವು ಮಾಡ್ತರಾ..? ಅಥವಾ ದೊಡ್ಡವರ ಒತ್ತಡಕ್ಕೆ ಮಣಿದು ಸುಮ್ಮನಾಗ್ತಾರಾ..? ಅನ್ನೋದು ಕಾದ್ದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
26:57ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ಫಿಕ್ಸ್ ಮಹಾ ಮುಹೂರ್ತ? ರಾಜಭವನದಲ್ಲಿ ಭರ್ಜರಿ ಸಿದ್ಧತೆ
26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
Read more