ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

Published : Oct 03, 2023, 10:44 AM IST

ಸಿಲಿಕಾನ್ ಸಿಟಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿರುವ ನಗರ. ಆದ್ರೆ ಇಲ್ಲಿ ರಾಜಕಾಲುವೆಗಳನ್ನ ಒತ್ತುವರಿ ಮಾಡೋರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಗಾಗ ಕೆಲವೊಂದು  ಪ್ರದೇಶದಲ್ಲಿ ಬಿಬಿಎಪಿ ಜೆಸಿಬಿ ಬಳಸಿ ಒತ್ತುವರಿ ಕಾರ್ಯ ನಡೆಸಿ ಜಾಗವನ್ನ ವಶಕ್ಕೆ ಪಡೆದುಕೊಂಡಿದೆ. ಆದ್ರೆ ಹೀಗಿದ್ರೂ ರಾಜಕಾಲುವೆ ಜಾಗವನ್ನ ಸಂಪೂರ್ಣವಾಗಿ ಒತ್ತುವರಿ ಸಾಧ್ಯವಾಗಿಲ್ಲ. ಆದ್ರಿಂದ ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ.
 

ರಾಜಕಾಲುವೆ ಒತ್ತುವರಿಯಿಂದ ರಾಜಧಾನಿ ಮಾರ್ಯದೆ ಬೀದಿ ಪಾಲಗ್ತಿದೆ, ಮಳೆ ಬಂದ್ರೆ ಸಾಕು ರಾಜಕಾಲುವೆ(Rajakaluve) ನೀರು ರಸ್ತೆಗಳಲ್ಲಿ ಹಾರಿಯುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಜಕಾಲುವೇ ಒತ್ತುವರಿ ಗುರುತಿಸಿ ಪಾಲಿಕೆ ಅಧಿಕಾರಿಗಳ ಮೋಬೈಲ್ ಗೆ ಪೋಟೋ ಕಳುಹಿಸಿ ಅಂತ ಬಿಬಿಎಂಪಿ(BBMP) ಅಯುಕ್ತರು ಜನ್ರಲ್ಲಿ ಮಾನವಿ ಮಾಡಿದ್ರು, ಇತ್ತ ಮಾನವಿಗೆ ಸ್ವಂದಿಸಿದ ಜನ್ರು ನಗರದ ಹಲವು ಭಾಗಗಳಲ್ಲಿ ರಾಜಕಾಲುವೇ ಒತ್ತುವರಿ ಅಗಿರೋ ಬಗ್ಗೆ  ಪೋಟೋಗನ್ನೂ ಅಫ್ ಲೋಡ್ ಮಾಡಿದರೆ. ಇನ್ನೂ ರಾಜಕಾಲುವೆ ಒತ್ತುವರಿ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಒಟ್ಟು 144 ಕಡೆ ಹೊಸದಾಗಿ ರಾಜಕಾಲುವೆ ಒತ್ತುವರಿ ಆಗಿದೆ ಎಂದು ಫೋಟೋ(Photo) ತೆಗೆದು ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಸಾರ್ವಜನಿಕರು  ಕೊಟ್ಟ ಮಾಹಿತಿ ಪ್ರಕಾರರಾಜಕಾಲುವೆ ಒತ್ತುವರಿಯಲ್ಲಿ ಮಹದೇವಪುರ ನಂ.1 ಸ್ಥಾನ ಪಡೆದಿದೆ. ರಾಜಕಾಲುವೇ ವಿಚಾರವಾಗಿ ಹೈಕೋರ್ಟ್ ಪದೆ ಪದೇ ಸರ್ಕಾರ ಹಾಗೂ ಬಿಬಿಎಂಪಿ ಮೇಲೆ ಚಾಟಿ ಬೀಸುತ್ತಿದೆ. ಈಗ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಈಗ ಸಾರ್ವಜನಿಕರು ಕಳುಹಿಸಿರೋ ಒತ್ತುವರಿ ತೆರವು ಮಾಡ್ತರಾ..? ಅಥವಾ ದೊಡ್ಡವರ ಒತ್ತಡಕ್ಕೆ ಮಣಿದು ಸುಮ್ಮನಾಗ್ತಾರಾ..? ಅನ್ನೋದು ಕಾದ್ದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

25:48ಕ್ರೈಸ್ ಸಂಸ್ಥೆ ಅಧಿಕಾರಿಗಳ ಕರ್ಮಕಾಂಡ ಬಟಾಬಯಲು; ಸುವರ್ಣನ್ಯೂಸ್​ ಕವರ್ ಸ್ಟೋರಿ ತಂಡದ ಮೆಗಾ ಬೇಟೆ
26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
Read more