ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

Published : Oct 03, 2023, 10:44 AM IST

ಸಿಲಿಕಾನ್ ಸಿಟಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿರುವ ನಗರ. ಆದ್ರೆ ಇಲ್ಲಿ ರಾಜಕಾಲುವೆಗಳನ್ನ ಒತ್ತುವರಿ ಮಾಡೋರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಗಾಗ ಕೆಲವೊಂದು  ಪ್ರದೇಶದಲ್ಲಿ ಬಿಬಿಎಪಿ ಜೆಸಿಬಿ ಬಳಸಿ ಒತ್ತುವರಿ ಕಾರ್ಯ ನಡೆಸಿ ಜಾಗವನ್ನ ವಶಕ್ಕೆ ಪಡೆದುಕೊಂಡಿದೆ. ಆದ್ರೆ ಹೀಗಿದ್ರೂ ರಾಜಕಾಲುವೆ ಜಾಗವನ್ನ ಸಂಪೂರ್ಣವಾಗಿ ಒತ್ತುವರಿ ಸಾಧ್ಯವಾಗಿಲ್ಲ. ಆದ್ರಿಂದ ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ.
 

ರಾಜಕಾಲುವೆ ಒತ್ತುವರಿಯಿಂದ ರಾಜಧಾನಿ ಮಾರ್ಯದೆ ಬೀದಿ ಪಾಲಗ್ತಿದೆ, ಮಳೆ ಬಂದ್ರೆ ಸಾಕು ರಾಜಕಾಲುವೆ(Rajakaluve) ನೀರು ರಸ್ತೆಗಳಲ್ಲಿ ಹಾರಿಯುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಜಕಾಲುವೇ ಒತ್ತುವರಿ ಗುರುತಿಸಿ ಪಾಲಿಕೆ ಅಧಿಕಾರಿಗಳ ಮೋಬೈಲ್ ಗೆ ಪೋಟೋ ಕಳುಹಿಸಿ ಅಂತ ಬಿಬಿಎಂಪಿ(BBMP) ಅಯುಕ್ತರು ಜನ್ರಲ್ಲಿ ಮಾನವಿ ಮಾಡಿದ್ರು, ಇತ್ತ ಮಾನವಿಗೆ ಸ್ವಂದಿಸಿದ ಜನ್ರು ನಗರದ ಹಲವು ಭಾಗಗಳಲ್ಲಿ ರಾಜಕಾಲುವೇ ಒತ್ತುವರಿ ಅಗಿರೋ ಬಗ್ಗೆ  ಪೋಟೋಗನ್ನೂ ಅಫ್ ಲೋಡ್ ಮಾಡಿದರೆ. ಇನ್ನೂ ರಾಜಕಾಲುವೆ ಒತ್ತುವರಿ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಒಟ್ಟು 144 ಕಡೆ ಹೊಸದಾಗಿ ರಾಜಕಾಲುವೆ ಒತ್ತುವರಿ ಆಗಿದೆ ಎಂದು ಫೋಟೋ(Photo) ತೆಗೆದು ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಸಾರ್ವಜನಿಕರು  ಕೊಟ್ಟ ಮಾಹಿತಿ ಪ್ರಕಾರರಾಜಕಾಲುವೆ ಒತ್ತುವರಿಯಲ್ಲಿ ಮಹದೇವಪುರ ನಂ.1 ಸ್ಥಾನ ಪಡೆದಿದೆ. ರಾಜಕಾಲುವೇ ವಿಚಾರವಾಗಿ ಹೈಕೋರ್ಟ್ ಪದೆ ಪದೇ ಸರ್ಕಾರ ಹಾಗೂ ಬಿಬಿಎಂಪಿ ಮೇಲೆ ಚಾಟಿ ಬೀಸುತ್ತಿದೆ. ಈಗ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಈಗ ಸಾರ್ವಜನಿಕರು ಕಳುಹಿಸಿರೋ ಒತ್ತುವರಿ ತೆರವು ಮಾಡ್ತರಾ..? ಅಥವಾ ದೊಡ್ಡವರ ಒತ್ತಡಕ್ಕೆ ಮಣಿದು ಸುಮ್ಮನಾಗ್ತಾರಾ..? ಅನ್ನೋದು ಕಾದ್ದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more