ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

ರಾಜಕಾಲುವೆ ಒತ್ತವರಿ ಪತ್ತೆಗೆ BBMP ಹೊಸ ಪ್ಲಾನ್: BBMP ಮನವಿಗೆ ಸಾರ್ವಜನಿಕರ ಸಕತ್ ರೆಸ್ಪಾನ್ಸ್..!

Published : Oct 03, 2023, 10:44 AM IST

ಸಿಲಿಕಾನ್ ಸಿಟಿ ಬೆಂಗಳೂರು ದಿನೇ ದಿನೇ ಬೆಳೆಯುತ್ತಿರುವ ನಗರ. ಆದ್ರೆ ಇಲ್ಲಿ ರಾಜಕಾಲುವೆಗಳನ್ನ ಒತ್ತುವರಿ ಮಾಡೋರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಆಗಾಗ ಕೆಲವೊಂದು  ಪ್ರದೇಶದಲ್ಲಿ ಬಿಬಿಎಪಿ ಜೆಸಿಬಿ ಬಳಸಿ ಒತ್ತುವರಿ ಕಾರ್ಯ ನಡೆಸಿ ಜಾಗವನ್ನ ವಶಕ್ಕೆ ಪಡೆದುಕೊಂಡಿದೆ. ಆದ್ರೆ ಹೀಗಿದ್ರೂ ರಾಜಕಾಲುವೆ ಜಾಗವನ್ನ ಸಂಪೂರ್ಣವಾಗಿ ಒತ್ತುವರಿ ಸಾಧ್ಯವಾಗಿಲ್ಲ. ಆದ್ರಿಂದ ಬಿಬಿಎಂಪಿ ಹೊಸ ಪ್ಲಾನ್ ಮಾಡಿದೆ.
 

ರಾಜಕಾಲುವೆ ಒತ್ತುವರಿಯಿಂದ ರಾಜಧಾನಿ ಮಾರ್ಯದೆ ಬೀದಿ ಪಾಲಗ್ತಿದೆ, ಮಳೆ ಬಂದ್ರೆ ಸಾಕು ರಾಜಕಾಲುವೆ(Rajakaluve) ನೀರು ರಸ್ತೆಗಳಲ್ಲಿ ಹಾರಿಯುತ್ತದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ರಾಜಕಾಲುವೇ ಒತ್ತುವರಿ ಗುರುತಿಸಿ ಪಾಲಿಕೆ ಅಧಿಕಾರಿಗಳ ಮೋಬೈಲ್ ಗೆ ಪೋಟೋ ಕಳುಹಿಸಿ ಅಂತ ಬಿಬಿಎಂಪಿ(BBMP) ಅಯುಕ್ತರು ಜನ್ರಲ್ಲಿ ಮಾನವಿ ಮಾಡಿದ್ರು, ಇತ್ತ ಮಾನವಿಗೆ ಸ್ವಂದಿಸಿದ ಜನ್ರು ನಗರದ ಹಲವು ಭಾಗಗಳಲ್ಲಿ ರಾಜಕಾಲುವೇ ಒತ್ತುವರಿ ಅಗಿರೋ ಬಗ್ಗೆ  ಪೋಟೋಗನ್ನೂ ಅಫ್ ಲೋಡ್ ಮಾಡಿದರೆ. ಇನ್ನೂ ರಾಜಕಾಲುವೆ ಒತ್ತುವರಿ ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ತಾವು ವಾಸಿಸುತ್ತಿರುವ ಸುತ್ತಮುತ್ತಲಿನ ಪ್ರದೇಶದಲ್ಲಿ ಒಟ್ಟು 144 ಕಡೆ ಹೊಸದಾಗಿ ರಾಜಕಾಲುವೆ ಒತ್ತುವರಿ ಆಗಿದೆ ಎಂದು ಫೋಟೋ(Photo) ತೆಗೆದು ಬಿಬಿಎಂಪಿ ಅಧಿಕಾರಿಗಳಿಗೆ ಕಳುಹಿಸಿದ್ದಾರೆ. ಸಾರ್ವಜನಿಕರು  ಕೊಟ್ಟ ಮಾಹಿತಿ ಪ್ರಕಾರರಾಜಕಾಲುವೆ ಒತ್ತುವರಿಯಲ್ಲಿ ಮಹದೇವಪುರ ನಂ.1 ಸ್ಥಾನ ಪಡೆದಿದೆ. ರಾಜಕಾಲುವೇ ವಿಚಾರವಾಗಿ ಹೈಕೋರ್ಟ್ ಪದೆ ಪದೇ ಸರ್ಕಾರ ಹಾಗೂ ಬಿಬಿಎಂಪಿ ಮೇಲೆ ಚಾಟಿ ಬೀಸುತ್ತಿದೆ. ಈಗ ಎಚ್ಚೆತ್ತುಕೊಂಡಿರುವ ಬಿಬಿಎಂಪಿ ಅಧಿಕಾರಿಗಳು ಈಗ ಸಾರ್ವಜನಿಕರು ಕಳುಹಿಸಿರೋ ಒತ್ತುವರಿ ತೆರವು ಮಾಡ್ತರಾ..? ಅಥವಾ ದೊಡ್ಡವರ ಒತ್ತಡಕ್ಕೆ ಮಣಿದು ಸುಮ್ಮನಾಗ್ತಾರಾ..? ಅನ್ನೋದು ಕಾದ್ದು ನೋಡಬೇಕಿದೆ.

ಇದನ್ನೂ ವೀಕ್ಷಿಸಿ:  ಬಿಡಿಎ ಯಡವಟ್ಟಿಗೆ ಸೈಟ್ ಮಾಲೀಕ ಕಂಗಾಲು: ಸೈಟ್ ಮಾರಲಾಗದೆ, ಮನೆ ಕಟ್ಟಲಾಗದೆ ಪರದಾಟ !

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more