BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

Published : Sep 03, 2022, 10:35 AM ISTUpdated : Sep 03, 2022, 10:48 AM IST

ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. 

ಬೆಂಗಳೂರು(ಸೆ.03):  ಖಾಸಗಿ ಕಂಪನಿಗೆ 300 ಕೋಟಿಯ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಆದೇಶಿಸಿದೆ. ವಾರ್ಡ್‌ಗಳ ಕಸ ಒಂದೆಡೆ ಸುರಿಯಲು ಟ್ರಾನ್ಸ್‌ಫರ್‌ ಸ್ಟೇಷನ್‌ ನಿರ್ಮಾಣಕ್ಕೆ ಬಿಬಿಎಂಪಿ ಆದೇಶಿಸಿದೆ. ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. ಮಳೆಯಿಂದ ಕಂಗೆಟ್ಟಿರುವ ಜನರಿಗೆ ಪರಿಹಾರ ನೀಡುವಲ್ಲಿ ಬಿಬಿಎಂಪಿ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಬಿಬಿಎಂಪಿ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಜೈಲುವಾಸ ತಪ್ಪಿಸಲು ಎದೆನೋವು ನಾಟಕ ಆಡಿದರಾ ಮುರುಘಾ ಶ್ರೀ, ಇಲ್ಲಿದೆ ಪೋಕ್ಸೋ ಕೇಸ್ ಸಂಪೂರ್ಣ ವಿವರ!

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more