BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

Published : Sep 03, 2022, 10:35 AM ISTUpdated : Sep 03, 2022, 10:48 AM IST

ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. 

ಬೆಂಗಳೂರು(ಸೆ.03):  ಖಾಸಗಿ ಕಂಪನಿಗೆ 300 ಕೋಟಿಯ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಆದೇಶಿಸಿದೆ. ವಾರ್ಡ್‌ಗಳ ಕಸ ಒಂದೆಡೆ ಸುರಿಯಲು ಟ್ರಾನ್ಸ್‌ಫರ್‌ ಸ್ಟೇಷನ್‌ ನಿರ್ಮಾಣಕ್ಕೆ ಬಿಬಿಎಂಪಿ ಆದೇಶಿಸಿದೆ. ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. ಮಳೆಯಿಂದ ಕಂಗೆಟ್ಟಿರುವ ಜನರಿಗೆ ಪರಿಹಾರ ನೀಡುವಲ್ಲಿ ಬಿಬಿಎಂಪಿ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಬಿಬಿಎಂಪಿ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಜೈಲುವಾಸ ತಪ್ಪಿಸಲು ಎದೆನೋವು ನಾಟಕ ಆಡಿದರಾ ಮುರುಘಾ ಶ್ರೀ, ಇಲ್ಲಿದೆ ಪೋಕ್ಸೋ ಕೇಸ್ ಸಂಪೂರ್ಣ ವಿವರ!

25:09ಇನ್‌ಸ್ಟಾಗ್ರಾಂನಲ್ಲಿ ಗಾಳ, ಓಕೆ ಅಂದ್ರೆ ವಿಲ್ಲಾ! ಪಾರ್ಟಿ ಹೆಸರಲ್ಲಿ ರೇ*ಪ್,​ ಒಪ್ಪಲಿಲ್ಲ ಅಂದ್ರೆ ಡ್ರಗ್ಸ್​​..!
25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
Read more