BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

Published : Sep 03, 2022, 10:35 AM ISTUpdated : Sep 03, 2022, 10:48 AM IST

ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. 

ಬೆಂಗಳೂರು(ಸೆ.03):  ಖಾಸಗಿ ಕಂಪನಿಗೆ 300 ಕೋಟಿಯ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಆದೇಶಿಸಿದೆ. ವಾರ್ಡ್‌ಗಳ ಕಸ ಒಂದೆಡೆ ಸುರಿಯಲು ಟ್ರಾನ್ಸ್‌ಫರ್‌ ಸ್ಟೇಷನ್‌ ನಿರ್ಮಾಣಕ್ಕೆ ಬಿಬಿಎಂಪಿ ಆದೇಶಿಸಿದೆ. ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. ಮಳೆಯಿಂದ ಕಂಗೆಟ್ಟಿರುವ ಜನರಿಗೆ ಪರಿಹಾರ ನೀಡುವಲ್ಲಿ ಬಿಬಿಎಂಪಿ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಬಿಬಿಎಂಪಿ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಜೈಲುವಾಸ ತಪ್ಪಿಸಲು ಎದೆನೋವು ನಾಟಕ ಆಡಿದರಾ ಮುರುಘಾ ಶ್ರೀ, ಇಲ್ಲಿದೆ ಪೋಕ್ಸೋ ಕೇಸ್ ಸಂಪೂರ್ಣ ವಿವರ!

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more