BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

Published : Sep 03, 2022, 10:35 AM ISTUpdated : Sep 03, 2022, 10:48 AM IST

ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. 

ಬೆಂಗಳೂರು(ಸೆ.03):  ಖಾಸಗಿ ಕಂಪನಿಗೆ 300 ಕೋಟಿಯ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಆದೇಶಿಸಿದೆ. ವಾರ್ಡ್‌ಗಳ ಕಸ ಒಂದೆಡೆ ಸುರಿಯಲು ಟ್ರಾನ್ಸ್‌ಫರ್‌ ಸ್ಟೇಷನ್‌ ನಿರ್ಮಾಣಕ್ಕೆ ಬಿಬಿಎಂಪಿ ಆದೇಶಿಸಿದೆ. ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. ಮಳೆಯಿಂದ ಕಂಗೆಟ್ಟಿರುವ ಜನರಿಗೆ ಪರಿಹಾರ ನೀಡುವಲ್ಲಿ ಬಿಬಿಎಂಪಿ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಬಿಬಿಎಂಪಿ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಜೈಲುವಾಸ ತಪ್ಪಿಸಲು ಎದೆನೋವು ನಾಟಕ ಆಡಿದರಾ ಮುರುಘಾ ಶ್ರೀ, ಇಲ್ಲಿದೆ ಪೋಕ್ಸೋ ಕೇಸ್ ಸಂಪೂರ್ಣ ವಿವರ!

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more