BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

BBMP: ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ?

Published : Sep 03, 2022, 10:35 AM ISTUpdated : Sep 03, 2022, 10:48 AM IST

ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. 

ಬೆಂಗಳೂರು(ಸೆ.03):  ಖಾಸಗಿ ಕಂಪನಿಗೆ 300 ಕೋಟಿಯ ತ್ಯಾಜ್ಯ ವಿಲೇವಾರಿಗೆ ಬಿಬಿಎಂಪಿ ಆದೇಶಿಸಿದೆ. ವಾರ್ಡ್‌ಗಳ ಕಸ ಒಂದೆಡೆ ಸುರಿಯಲು ಟ್ರಾನ್ಸ್‌ಫರ್‌ ಸ್ಟೇಷನ್‌ ನಿರ್ಮಾಣಕ್ಕೆ ಬಿಬಿಎಂಪಿ ಆದೇಶಿಸಿದೆ. ಟ್ರಾನ್ಸ್‌ಫರ್‌ ಸ್ಟೇಷನ್‌ ನೆಪದಲ್ಲಿ ₹180 ಕೋಟಿ ಹಾಳು ಮಾಡಲು ಮುಂದಾದ ಬಿಬಿಎಂಪಿ? ಎಂಬೆಲ್ಲ ಪ್ರಶ್ನೆಗಳು ಇದೀಗ ಉದ್ಭವಿಸಿವೆ. ಬೆಂಗಳೂರು ಜನರು ಪಾವತಿಸಿರುವ ಹಣಕ್ಕೆ ಬೆಲೇನೆ ಇಲ್ಲವಾಗಿದೆ. ಈ ಮೂಲಕ ಬಿಬಿಎಂಪಿ ಜನರ ಟ್ಯಾಕ್ಸ್‌ ಪೋಲು ಮಾಡುತ್ತಿದೆ. ಮಳೆಯಿಂದ ಕಂಗೆಟ್ಟಿರುವ ಜನರಿಗೆ ಪರಿಹಾರ ನೀಡುವಲ್ಲಿ ಬಿಬಿಎಂಪಿ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಬಿಬಿಎಂಪಿ ನಡೆ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. 

ಜೈಲುವಾಸ ತಪ್ಪಿಸಲು ಎದೆನೋವು ನಾಟಕ ಆಡಿದರಾ ಮುರುಘಾ ಶ್ರೀ, ಇಲ್ಲಿದೆ ಪೋಕ್ಸೋ ಕೇಸ್ ಸಂಪೂರ್ಣ ವಿವರ!

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!
Read more