BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

Kannadaprabha News   | Asianet News
Published : Jun 10, 2021, 11:24 AM ISTUpdated : Jun 10, 2021, 12:02 PM IST
  • ಬೆಂಗಳೂರಿನಲ್ಲಿ ಕೋವಿಡ್ ಕೊಂಚ ಇಳಿಕೆಯಾಗುತ್ತಿರುವ ಕೊರೋನಾ
  • ಮೂರನೆ ಅಲೆ ತಡೆಗೆ ಬಿಬಿಎಂಪಿ ಸಿದ್ಧತೆ
  • ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ತರಬೇತಿಗೆ ಕಾರ್ಯಾಗಾರ 

ಬೆಂಗಳೂರು (ಜೂ.10): ಬೆಂಗಳೂರಿನಲ್ಲಿ ಕೋವಿಡ್ ಕೊಂಚ ಇಳಿಕೆಯಾಗುತ್ತಿದ್ದು, ಇದೀಗ ಮೂರನೆ ಅಲೆ ತಡೆಗೆ ಬಿಬಿಎಂಪಿ ಸಜ್ಜಾಗುತ್ತಿದೆ. ಮೂರನೆ ಅಲೆ ಮಕ್ಕಳನ್ನು ಕಾಡುವ ಆತಂಕದ ಹಿನ್ನೆಲೆ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ. 

ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

ಮಕ್ಕಳಿಗೆ ಸೋಂಕು ತಗುಲದಂತೆ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ತರಬೇತಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?