BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

Published : Jun 10, 2021, 11:24 AM ISTUpdated : Jun 10, 2021, 12:02 PM IST
  • ಬೆಂಗಳೂರಿನಲ್ಲಿ ಕೋವಿಡ್ ಕೊಂಚ ಇಳಿಕೆಯಾಗುತ್ತಿರುವ ಕೊರೋನಾ
  • ಮೂರನೆ ಅಲೆ ತಡೆಗೆ ಬಿಬಿಎಂಪಿ ಸಿದ್ಧತೆ
  • ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ತರಬೇತಿಗೆ ಕಾರ್ಯಾಗಾರ 

ಬೆಂಗಳೂರು (ಜೂ.10): ಬೆಂಗಳೂರಿನಲ್ಲಿ ಕೋವಿಡ್ ಕೊಂಚ ಇಳಿಕೆಯಾಗುತ್ತಿದ್ದು, ಇದೀಗ ಮೂರನೆ ಅಲೆ ತಡೆಗೆ ಬಿಬಿಎಂಪಿ ಸಜ್ಜಾಗುತ್ತಿದೆ. ಮೂರನೆ ಅಲೆ ಮಕ್ಕಳನ್ನು ಕಾಡುವ ಆತಂಕದ ಹಿನ್ನೆಲೆ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ. 

ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

ಮಕ್ಕಳಿಗೆ ಸೋಂಕು ತಗುಲದಂತೆ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ತರಬೇತಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 

29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?