BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

BBMPಯಿಂದ 3 ನೆ ಅಲೆ ತಡೆಗೆ ಮಕ್ಕಳ ತಜ್ಞರಿಗೆ ತರಬೇತಿ

Kannadaprabha News   | Asianet News
Published : Jun 10, 2021, 11:24 AM ISTUpdated : Jun 10, 2021, 12:02 PM IST
  • ಬೆಂಗಳೂರಿನಲ್ಲಿ ಕೋವಿಡ್ ಕೊಂಚ ಇಳಿಕೆಯಾಗುತ್ತಿರುವ ಕೊರೋನಾ
  • ಮೂರನೆ ಅಲೆ ತಡೆಗೆ ಬಿಬಿಎಂಪಿ ಸಿದ್ಧತೆ
  • ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ತರಬೇತಿಗೆ ಕಾರ್ಯಾಗಾರ 

ಬೆಂಗಳೂರು (ಜೂ.10): ಬೆಂಗಳೂರಿನಲ್ಲಿ ಕೋವಿಡ್ ಕೊಂಚ ಇಳಿಕೆಯಾಗುತ್ತಿದ್ದು, ಇದೀಗ ಮೂರನೆ ಅಲೆ ತಡೆಗೆ ಬಿಬಿಎಂಪಿ ಸಜ್ಜಾಗುತ್ತಿದೆ. ಮೂರನೆ ಅಲೆ ಮಕ್ಕಳನ್ನು ಕಾಡುವ ಆತಂಕದ ಹಿನ್ನೆಲೆ ಪೂರ್ವ ತಯಾರಿ ಮಾಡಿಕೊಳ್ಳಲಾಗುತ್ತಿದೆ. 

ಕೊರೋನಾ ಸಾವಿನ ಸಂಕೋಲೆ: ರಾಜ್ಯವೇ ಬೆಚ್ಚಿ ಬೀಳಿಸುವಂತ ಸುದ್ದಿ..!

ಮಕ್ಕಳಿಗೆ ಸೋಂಕು ತಗುಲದಂತೆ ಏನೆಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎನ್ನುವ ಬಗ್ಗೆ ಖಾಸಗಿ ಹಾಗೂ ಸರ್ಕಾರಿ ವೈದ್ಯರಿಗೆ ತರಬೇತಿಗೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!