ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!

ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!

Published : Nov 11, 2023, 12:38 PM IST

ಶಾಲೆ ಓಪನ್‌ ಮಾಡಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಿದ್ದಾರೋ ಗೊತ್ತಿಲ್ಲ, ಆದರೆ, ಕಳೆದ 10 ವರ್ಷಗಳಿಂದ ಈ ಶಾಲೆ ಪಾಳು ಬಿದ್ದಿದೆ. ಹೇಳೋರು ಕೇಳೋರು ಯಾರು ಬರಲ್ಲ ಅಂತ ಗೊತ್ತಾದ ಆಸಾಮಿಯೊಬ್ಬ ಶಾಲಾ ಕೊಠಡಿಯನ್ನೇ ಗೋಡೌನ್‌ ಮಾಡಿಕೊಂಡಿದ್ದಾನೆ. 

ಬೆಂಗಳೂರು(ನ.11):  ಬಡ ಮಕ್ಕಳ ಓದಿಗಾಗಿ ಲಕ್ಷಾಂತರ ರೂ. ಹಣ ಖರ್ಚು ಮಾಡಿ ಕಟ್ಟಿಸಿದ ಶಾಲಾ ಕಟ್ಟಡ ಇದೀಗ ಪಂಕ್ಚರ್‌ ಶಾಪ್ ಆಗಿದೆ. ಹೌದು, ಶಾಲೆ ಓಪನ್‌ ಮಾಡಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಿದ್ದಾರೋ ಗೊತ್ತಿಲ್ಲ, ಆದರೆ, ಕಳೆದ 10 ವರ್ಷಗಳಿಂದ ಈ ಶಾಲೆ ಪಾಳು ಬಿದ್ದಿದೆ. ಹೇಳೋರು ಕೇಳೋರು ಯಾರು ಬರಲ್ಲ ಅಂತ ಗೊತ್ತಾದ ಆಸಾಮಿಯೊಬ್ಬ ಶಾಲಾ ಕೊಠಡಿಯನ್ನೇ ಗೋಡೌನ್‌ ಮಾಡಿಕೊಂಡಿದ್ದಾನೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more