ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!

ಬೆಂಗಳೂರು: ಬಿಬಿಎಂಪಿ ಶಾಲಾ ಕೊಠಡಿ ಈಗ ಪಂಕ್ಚರ್‌ ಶಾಪ್!

Published : Nov 11, 2023, 12:38 PM IST

ಶಾಲೆ ಓಪನ್‌ ಮಾಡಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಿದ್ದಾರೋ ಗೊತ್ತಿಲ್ಲ, ಆದರೆ, ಕಳೆದ 10 ವರ್ಷಗಳಿಂದ ಈ ಶಾಲೆ ಪಾಳು ಬಿದ್ದಿದೆ. ಹೇಳೋರು ಕೇಳೋರು ಯಾರು ಬರಲ್ಲ ಅಂತ ಗೊತ್ತಾದ ಆಸಾಮಿಯೊಬ್ಬ ಶಾಲಾ ಕೊಠಡಿಯನ್ನೇ ಗೋಡೌನ್‌ ಮಾಡಿಕೊಂಡಿದ್ದಾನೆ. 

ಬೆಂಗಳೂರು(ನ.11):  ಬಡ ಮಕ್ಕಳ ಓದಿಗಾಗಿ ಲಕ್ಷಾಂತರ ರೂ. ಹಣ ಖರ್ಚು ಮಾಡಿ ಕಟ್ಟಿಸಿದ ಶಾಲಾ ಕಟ್ಟಡ ಇದೀಗ ಪಂಕ್ಚರ್‌ ಶಾಪ್ ಆಗಿದೆ. ಹೌದು, ಶಾಲೆ ಓಪನ್‌ ಮಾಡಿ ಶಿಕ್ಷಕರು ಮಕ್ಕಳಿಗೆ ಪಾಠ ಮಾಡಿದ್ದಾರೋ ಗೊತ್ತಿಲ್ಲ, ಆದರೆ, ಕಳೆದ 10 ವರ್ಷಗಳಿಂದ ಈ ಶಾಲೆ ಪಾಳು ಬಿದ್ದಿದೆ. ಹೇಳೋರು ಕೇಳೋರು ಯಾರು ಬರಲ್ಲ ಅಂತ ಗೊತ್ತಾದ ಆಸಾಮಿಯೊಬ್ಬ ಶಾಲಾ ಕೊಠಡಿಯನ್ನೇ ಗೋಡೌನ್‌ ಮಾಡಿಕೊಂಡಿದ್ದಾನೆ. ಇದೆಲ್ಲದರ ಕಂಪ್ಲೀಟ್‌ ಮಾಹಿತಿ ಈ ವಿಡಿಯೋದಲ್ಲಿದೆ. 

ರಾಯಚೂರು: ಅನೈತಿಕ ಚಟುವಟಿಕೆಗಳ ಅಡ್ಡೆಯಾದ ಸರ್ಕಾರಿ ಹಾಸ್ಟೆಲ್ ಕಟ್ಟಡ..!

22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more