land Encroachment in Bengaluru :   ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

land Encroachment in Bengaluru : ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

Kannadaprabha News   | Asianet News
Published : Nov 25, 2021, 10:08 AM ISTUpdated : Nov 25, 2021, 10:26 AM IST

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳು ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

ಬೆಂಗಳೂರು (ನ.25): ಬೆಂಗಳೂರಿನಲ್ಲಿ (Bengaluru) ಮತ್ತೆ ಜೆಸಿಬಿಗಳು (JCB) ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain) ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ (BBMP) ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

BBMP ಮುಖ್ಯ ಆಯುಕ್ತರನ್ನೇ ಜೈಲಿಗೆ ಕಳಿಸ್ತೀವಿ: ಹೈಕೋರ್ಟ್‌ ಕೆಂಡಾಮಂಡಲ

ಒತ್ತುವರಿ ತೆರವು ಕಾರ್ಯ ನಡೆಸಲು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಆದೇಶ ನೀಡಿದ್ದು ಶೀಘ್ರ ಕಾರ್ಯಾರಂಭವಾಗಲಿದ್ದು, ಬಿಬಿಎಂಪಿ ಒತ್ತುವರಿ ವರದಿಯನ್ನು ಕೈಗೆತ್ತಿಕೊಂಡಿದೆ.  ಈ ಹಿಂದೆ ನಾನಾ ಒತ್ತಡಗಳಿಂದ ನಿಂತಿದ್ದ ಒತ್ತುವರಿ ತೆರವು ಕಾರ್ಯ ಇದೀಗ ಪುನರಾರಂಭವಾಗಲಿದೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 1953 ರಾಜಕಾಲುವೆ ಒತ್ತುವರಿ ಕೇಸ್‌ಗಳಿಂದ ಮತ್ತೆ ಜೆಸಿಬಿಗಳ ಸದ್ದು ಶುರುವಾಗಲಿದೆ. 

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
Read more