land Encroachment in Bengaluru :   ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

land Encroachment in Bengaluru : ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

Kannadaprabha News   | Asianet News
Published : Nov 25, 2021, 10:08 AM ISTUpdated : Nov 25, 2021, 10:26 AM IST

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳು ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

ಬೆಂಗಳೂರು (ನ.25): ಬೆಂಗಳೂರಿನಲ್ಲಿ (Bengaluru) ಮತ್ತೆ ಜೆಸಿಬಿಗಳು (JCB) ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain) ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ (BBMP) ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

BBMP ಮುಖ್ಯ ಆಯುಕ್ತರನ್ನೇ ಜೈಲಿಗೆ ಕಳಿಸ್ತೀವಿ: ಹೈಕೋರ್ಟ್‌ ಕೆಂಡಾಮಂಡಲ

ಒತ್ತುವರಿ ತೆರವು ಕಾರ್ಯ ನಡೆಸಲು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಆದೇಶ ನೀಡಿದ್ದು ಶೀಘ್ರ ಕಾರ್ಯಾರಂಭವಾಗಲಿದ್ದು, ಬಿಬಿಎಂಪಿ ಒತ್ತುವರಿ ವರದಿಯನ್ನು ಕೈಗೆತ್ತಿಕೊಂಡಿದೆ.  ಈ ಹಿಂದೆ ನಾನಾ ಒತ್ತಡಗಳಿಂದ ನಿಂತಿದ್ದ ಒತ್ತುವರಿ ತೆರವು ಕಾರ್ಯ ಇದೀಗ ಪುನರಾರಂಭವಾಗಲಿದೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 1953 ರಾಜಕಾಲುವೆ ಒತ್ತುವರಿ ಕೇಸ್‌ಗಳಿಂದ ಮತ್ತೆ ಜೆಸಿಬಿಗಳ ಸದ್ದು ಶುರುವಾಗಲಿದೆ. 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
Read more