land Encroachment in Bengaluru :   ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

land Encroachment in Bengaluru : ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

Kannadaprabha News   | Asianet News
Published : Nov 25, 2021, 10:08 AM ISTUpdated : Nov 25, 2021, 10:26 AM IST

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳು ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

ಬೆಂಗಳೂರು (ನ.25): ಬೆಂಗಳೂರಿನಲ್ಲಿ (Bengaluru) ಮತ್ತೆ ಜೆಸಿಬಿಗಳು (JCB) ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain) ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ (BBMP) ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

BBMP ಮುಖ್ಯ ಆಯುಕ್ತರನ್ನೇ ಜೈಲಿಗೆ ಕಳಿಸ್ತೀವಿ: ಹೈಕೋರ್ಟ್‌ ಕೆಂಡಾಮಂಡಲ

ಒತ್ತುವರಿ ತೆರವು ಕಾರ್ಯ ನಡೆಸಲು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಆದೇಶ ನೀಡಿದ್ದು ಶೀಘ್ರ ಕಾರ್ಯಾರಂಭವಾಗಲಿದ್ದು, ಬಿಬಿಎಂಪಿ ಒತ್ತುವರಿ ವರದಿಯನ್ನು ಕೈಗೆತ್ತಿಕೊಂಡಿದೆ.  ಈ ಹಿಂದೆ ನಾನಾ ಒತ್ತಡಗಳಿಂದ ನಿಂತಿದ್ದ ಒತ್ತುವರಿ ತೆರವು ಕಾರ್ಯ ಇದೀಗ ಪುನರಾರಂಭವಾಗಲಿದೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 1953 ರಾಜಕಾಲುವೆ ಒತ್ತುವರಿ ಕೇಸ್‌ಗಳಿಂದ ಮತ್ತೆ ಜೆಸಿಬಿಗಳ ಸದ್ದು ಶುರುವಾಗಲಿದೆ. 

22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
23:26Mysuru Marriage home Tragedy: ಮದುವೆ ಮನೆಯಲ್ಲಿ ಮೂರು ಚಟ್ಟ, ರಾಕ್ಷಸ ಉಲ್ಲಾಸ್ ಗೌಡನ ಕ್ರೌರ್ಯದ ಕಥೆ!
23:26FIR video: ಭೀಮಾತೀರದ ಹಂತಕ ಅಪ್ಪುಗೌಡ ಇಬ್ಬರ ಹತ್ಯೆಗೆ ಸ್ಕೆಚ್ ಹಾಕಿದ್ದ; ಆದ್ರೆ 6 ಜನರ ಕೊಲೆ ಮಾಡಿದ್ದೇಕೆ ಹಂತಕರು?
23:22ಕೇರಳದಿಂದ ಬಂದಿತ್ತು 20 ಲಕ್ಷ, ಪೊಲೀಸರಿಗೆ ಸಿಕ್ಕಿತ್ತು ಸುಳಿವು! ಖೆಡ್ಡಾಗೆ ಬಿದ್ದಿದ್ಹೇಗೆ 'ಖಾಕಿ' ಗ್ಯಾಂಗ್?
24:322 ಕೋಟಿ ವಿಮೆ ಹಣಕ್ಕಾಗಿ ನಿವೃತ್ತ ಯೋಧನ ಕೊಲೆ: ಪೋಸ್ಟ್ ಮಾರ್ಟಮ್ ರಿಪೋರ್ಟ್ ತಿರುಚಿ ಸಿಕ್ಕಿಬಿದ್ದ ಹೆಂಡತಿ!
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
Read more