land Encroachment in Bengaluru :   ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

land Encroachment in Bengaluru : ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

Kannadaprabha News   | Asianet News
Published : Nov 25, 2021, 10:08 AM ISTUpdated : Nov 25, 2021, 10:26 AM IST

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳು ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

ಬೆಂಗಳೂರು (ನ.25): ಬೆಂಗಳೂರಿನಲ್ಲಿ (Bengaluru) ಮತ್ತೆ ಜೆಸಿಬಿಗಳು (JCB) ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain) ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ (BBMP) ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

BBMP ಮುಖ್ಯ ಆಯುಕ್ತರನ್ನೇ ಜೈಲಿಗೆ ಕಳಿಸ್ತೀವಿ: ಹೈಕೋರ್ಟ್‌ ಕೆಂಡಾಮಂಡಲ

ಒತ್ತುವರಿ ತೆರವು ಕಾರ್ಯ ನಡೆಸಲು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಆದೇಶ ನೀಡಿದ್ದು ಶೀಘ್ರ ಕಾರ್ಯಾರಂಭವಾಗಲಿದ್ದು, ಬಿಬಿಎಂಪಿ ಒತ್ತುವರಿ ವರದಿಯನ್ನು ಕೈಗೆತ್ತಿಕೊಂಡಿದೆ.  ಈ ಹಿಂದೆ ನಾನಾ ಒತ್ತಡಗಳಿಂದ ನಿಂತಿದ್ದ ಒತ್ತುವರಿ ತೆರವು ಕಾರ್ಯ ಇದೀಗ ಪುನರಾರಂಭವಾಗಲಿದೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 1953 ರಾಜಕಾಲುವೆ ಒತ್ತುವರಿ ಕೇಸ್‌ಗಳಿಂದ ಮತ್ತೆ ಜೆಸಿಬಿಗಳ ಸದ್ದು ಶುರುವಾಗಲಿದೆ. 

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more