land Encroachment in Bengaluru :   ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

land Encroachment in Bengaluru : ರಾಜಕಾಲುವೆ ಮೇಲಿನ ಎಲ್ಲಾ ಕಟ್ಟಡಗಳು ತೆರವು

Kannadaprabha News   | Asianet News
Published : Nov 25, 2021, 10:08 AM ISTUpdated : Nov 25, 2021, 10:26 AM IST

ಬೆಂಗಳೂರಿನಲ್ಲಿ ಮತ್ತೆ ಜೆಸಿಬಿಗಳು ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

ಬೆಂಗಳೂರು (ನ.25): ಬೆಂಗಳೂರಿನಲ್ಲಿ (Bengaluru) ಮತ್ತೆ ಜೆಸಿಬಿಗಳು (JCB) ಆರ್ಭಟಿಸಲಿವೆ. ರಾಜಕಾಲುವೆ ಮೇಲೆ ಕಟ್ಟಿರುವ ಮನೆ ಕೆಡವುವ ಕಾರ್ಯಕ್ಕೆ ಸಜ್ಜಾಗಲಾಗಿದೆ. ಬೆಂಗಳೂರಿನಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು (Rain) ಅನೇಕ ರೀತಿಯಲ್ಲಿ ಅನಾಹುತಗಳಾಗುತ್ತಲೇ ಇದೆ. ಇಂತಹ ಮಳೆ ಅನಾಹುತಗಳನ್ನು ತಡೆಯಲು ಒತ್ತುವರಿ ಕಾರ್ಯ ನಡೆಯಲಿದೆ. ಬಿಬಿಎಂಪಿ (BBMP) ರಾಜಕಾಲುವೆ ಮೇಲೆ ಕಟ್ಟಲಾದ ಕಟ್ಟಗಳನ್ನು ತೆರವು ಮಾಡಲಿದೆ. 

BBMP ಮುಖ್ಯ ಆಯುಕ್ತರನ್ನೇ ಜೈಲಿಗೆ ಕಳಿಸ್ತೀವಿ: ಹೈಕೋರ್ಟ್‌ ಕೆಂಡಾಮಂಡಲ

ಒತ್ತುವರಿ ತೆರವು ಕಾರ್ಯ ನಡೆಸಲು ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಆದೇಶ ನೀಡಿದ್ದು ಶೀಘ್ರ ಕಾರ್ಯಾರಂಭವಾಗಲಿದ್ದು, ಬಿಬಿಎಂಪಿ ಒತ್ತುವರಿ ವರದಿಯನ್ನು ಕೈಗೆತ್ತಿಕೊಂಡಿದೆ.  ಈ ಹಿಂದೆ ನಾನಾ ಒತ್ತಡಗಳಿಂದ ನಿಂತಿದ್ದ ಒತ್ತುವರಿ ತೆರವು ಕಾರ್ಯ ಇದೀಗ ಪುನರಾರಂಭವಾಗಲಿದೆ. ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ 1953 ರಾಜಕಾಲುವೆ ಒತ್ತುವರಿ ಕೇಸ್‌ಗಳಿಂದ ಮತ್ತೆ ಜೆಸಿಬಿಗಳ ಸದ್ದು ಶುರುವಾಗಲಿದೆ. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more