ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

Suvarna News   | Asianet News
Published : Jan 31, 2020, 12:40 PM ISTUpdated : Jan 31, 2020, 12:45 PM IST

ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ತುಮಕೂರು(ಜ.31): ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ಅಧಿಕಾರ ಸಿಕ್ಕಿತೆಂದು ದರ್ಬಾರ್‌ ಮಾಡ್ಬೇಡಿ: ಮಹಿಳಾ ಮೇಯರ್‌ಗೆ ಸಂಸದ ಕಿವಿಮಾತು

ಜನಗಳು ಸಿಕ್ಕರೆ ದಾಳಿ ನಡೆಸುವ ಕರಡಿಗಳು ಗ್ರಾಮದೊಳಗೇ ಓಡಾಡುವುದರಿಂದ ಜನ ಮನೆಯಿಂದ ಹೊರ ಬರಲು ಭಯಪಡುತ್ತಿದ್ದಾರೆ. ಗ್ರಾಮದಲ್ಲಿ ಭೀತಿಯ ವಾತಾವರಣ ಹೆಚ್ಚಾಗಿದ್ದು, ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನ ಹೆದರುತ್ತಿದ್ದಾರೆ.

ಗ್ರಾಮದ ಯುವಕರು ಮನೆಯ ತಾರಸಿಯ ಮೇಲೆ ನಿಂತು ಕರಡಿ ಆಗಮಿಸುವ ದೃಶ್ಯ ಸೆರೆ ಹಿಡಿದಿದ್ದಾರೆ. ದೃಶ್ಯದಲ್ಲಿ ಕರಡಿಗಳು ರಸ್ತೆಯಲ್ಲಿ ಆರಾಮವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!