ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

Published : Jan 31, 2020, 12:40 PM ISTUpdated : Jan 31, 2020, 12:45 PM IST

ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ತುಮಕೂರು(ಜ.31): ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ಅಧಿಕಾರ ಸಿಕ್ಕಿತೆಂದು ದರ್ಬಾರ್‌ ಮಾಡ್ಬೇಡಿ: ಮಹಿಳಾ ಮೇಯರ್‌ಗೆ ಸಂಸದ ಕಿವಿಮಾತು

ಜನಗಳು ಸಿಕ್ಕರೆ ದಾಳಿ ನಡೆಸುವ ಕರಡಿಗಳು ಗ್ರಾಮದೊಳಗೇ ಓಡಾಡುವುದರಿಂದ ಜನ ಮನೆಯಿಂದ ಹೊರ ಬರಲು ಭಯಪಡುತ್ತಿದ್ದಾರೆ. ಗ್ರಾಮದಲ್ಲಿ ಭೀತಿಯ ವಾತಾವರಣ ಹೆಚ್ಚಾಗಿದ್ದು, ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನ ಹೆದರುತ್ತಿದ್ದಾರೆ.

ಗ್ರಾಮದ ಯುವಕರು ಮನೆಯ ತಾರಸಿಯ ಮೇಲೆ ನಿಂತು ಕರಡಿ ಆಗಮಿಸುವ ದೃಶ್ಯ ಸೆರೆ ಹಿಡಿದಿದ್ದಾರೆ. ದೃಶ್ಯದಲ್ಲಿ ಕರಡಿಗಳು ರಸ್ತೆಯಲ್ಲಿ ಆರಾಮವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!