ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

Suvarna News   | Asianet News
Published : Jan 31, 2020, 12:40 PM ISTUpdated : Jan 31, 2020, 12:45 PM IST

ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ತುಮಕೂರು(ಜ.31): ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ಅಧಿಕಾರ ಸಿಕ್ಕಿತೆಂದು ದರ್ಬಾರ್‌ ಮಾಡ್ಬೇಡಿ: ಮಹಿಳಾ ಮೇಯರ್‌ಗೆ ಸಂಸದ ಕಿವಿಮಾತು

ಜನಗಳು ಸಿಕ್ಕರೆ ದಾಳಿ ನಡೆಸುವ ಕರಡಿಗಳು ಗ್ರಾಮದೊಳಗೇ ಓಡಾಡುವುದರಿಂದ ಜನ ಮನೆಯಿಂದ ಹೊರ ಬರಲು ಭಯಪಡುತ್ತಿದ್ದಾರೆ. ಗ್ರಾಮದಲ್ಲಿ ಭೀತಿಯ ವಾತಾವರಣ ಹೆಚ್ಚಾಗಿದ್ದು, ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನ ಹೆದರುತ್ತಿದ್ದಾರೆ.

ಗ್ರಾಮದ ಯುವಕರು ಮನೆಯ ತಾರಸಿಯ ಮೇಲೆ ನಿಂತು ಕರಡಿ ಆಗಮಿಸುವ ದೃಶ್ಯ ಸೆರೆ ಹಿಡಿದಿದ್ದಾರೆ. ದೃಶ್ಯದಲ್ಲಿ ಕರಡಿಗಳು ರಸ್ತೆಯಲ್ಲಿ ಆರಾಮವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?