ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

Suvarna News   | Asianet News
Published : Jan 31, 2020, 12:40 PM ISTUpdated : Jan 31, 2020, 12:45 PM IST

ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ತುಮಕೂರು(ಜ.31): ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ಅಧಿಕಾರ ಸಿಕ್ಕಿತೆಂದು ದರ್ಬಾರ್‌ ಮಾಡ್ಬೇಡಿ: ಮಹಿಳಾ ಮೇಯರ್‌ಗೆ ಸಂಸದ ಕಿವಿಮಾತು

ಜನಗಳು ಸಿಕ್ಕರೆ ದಾಳಿ ನಡೆಸುವ ಕರಡಿಗಳು ಗ್ರಾಮದೊಳಗೇ ಓಡಾಡುವುದರಿಂದ ಜನ ಮನೆಯಿಂದ ಹೊರ ಬರಲು ಭಯಪಡುತ್ತಿದ್ದಾರೆ. ಗ್ರಾಮದಲ್ಲಿ ಭೀತಿಯ ವಾತಾವರಣ ಹೆಚ್ಚಾಗಿದ್ದು, ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನ ಹೆದರುತ್ತಿದ್ದಾರೆ.

ಗ್ರಾಮದ ಯುವಕರು ಮನೆಯ ತಾರಸಿಯ ಮೇಲೆ ನಿಂತು ಕರಡಿ ಆಗಮಿಸುವ ದೃಶ್ಯ ಸೆರೆ ಹಿಡಿದಿದ್ದಾರೆ. ದೃಶ್ಯದಲ್ಲಿ ಕರಡಿಗಳು ರಸ್ತೆಯಲ್ಲಿ ಆರಾಮವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!