ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

Suvarna News   | Asianet News
Published : Jan 31, 2020, 12:40 PM ISTUpdated : Jan 31, 2020, 12:45 PM IST

ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ತುಮಕೂರು(ಜ.31): ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ಅಧಿಕಾರ ಸಿಕ್ಕಿತೆಂದು ದರ್ಬಾರ್‌ ಮಾಡ್ಬೇಡಿ: ಮಹಿಳಾ ಮೇಯರ್‌ಗೆ ಸಂಸದ ಕಿವಿಮಾತು

ಜನಗಳು ಸಿಕ್ಕರೆ ದಾಳಿ ನಡೆಸುವ ಕರಡಿಗಳು ಗ್ರಾಮದೊಳಗೇ ಓಡಾಡುವುದರಿಂದ ಜನ ಮನೆಯಿಂದ ಹೊರ ಬರಲು ಭಯಪಡುತ್ತಿದ್ದಾರೆ. ಗ್ರಾಮದಲ್ಲಿ ಭೀತಿಯ ವಾತಾವರಣ ಹೆಚ್ಚಾಗಿದ್ದು, ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನ ಹೆದರುತ್ತಿದ್ದಾರೆ.

ಗ್ರಾಮದ ಯುವಕರು ಮನೆಯ ತಾರಸಿಯ ಮೇಲೆ ನಿಂತು ಕರಡಿ ಆಗಮಿಸುವ ದೃಶ್ಯ ಸೆರೆ ಹಿಡಿದಿದ್ದಾರೆ. ದೃಶ್ಯದಲ್ಲಿ ಕರಡಿಗಳು ರಸ್ತೆಯಲ್ಲಿ ಆರಾಮವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!