ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

ಕತ್ತಲಲ್ಲಿ ಕಪ್ಪು ಕರಡಿ: ಗ್ರಾಮದೊಳಗೆ ಇವುಗಳ ಸಂಚಾರ ನೋಡಿ

Suvarna News   | Asianet News
Published : Jan 31, 2020, 12:40 PM ISTUpdated : Jan 31, 2020, 12:45 PM IST

ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ತುಮಕೂರು(ಜ.31): ರಾತ್ರೋ ರಾತ್ರಿ ಗ್ರಾಮದೊಳಗೆ ಪ್ರವೇಶಿಸಿದ ಕರಡಿಗಳು ಗ್ರಾಮದ ಬೀದಿಗಳಲ್ಲಿ ರಾಜಾರೋಷವಾಗಿ ಸಂಚರಿಸುತ್ತಿವೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಐಡಿಹಳ್ಳಿ ಗರಣಿ ಗ್ರಾಮದಲ್ಲಿ ಕರಡಿಗಳು ಆರಾಮವಾಗಿ ಸಂಚರಿಸುತ್ತಿವೆ.

ಅಧಿಕಾರ ಸಿಕ್ಕಿತೆಂದು ದರ್ಬಾರ್‌ ಮಾಡ್ಬೇಡಿ: ಮಹಿಳಾ ಮೇಯರ್‌ಗೆ ಸಂಸದ ಕಿವಿಮಾತು

ಜನಗಳು ಸಿಕ್ಕರೆ ದಾಳಿ ನಡೆಸುವ ಕರಡಿಗಳು ಗ್ರಾಮದೊಳಗೇ ಓಡಾಡುವುದರಿಂದ ಜನ ಮನೆಯಿಂದ ಹೊರ ಬರಲು ಭಯಪಡುತ್ತಿದ್ದಾರೆ. ಗ್ರಾಮದಲ್ಲಿ ಭೀತಿಯ ವಾತಾವರಣ ಹೆಚ್ಚಾಗಿದ್ದು, ಸಂಜೆಯಾದರೆ ಸಾಕು ಮನೆಯಿಂದ ಹೊರಬರಲು ಜನ ಹೆದರುತ್ತಿದ್ದಾರೆ.

ಗ್ರಾಮದ ಯುವಕರು ಮನೆಯ ತಾರಸಿಯ ಮೇಲೆ ನಿಂತು ಕರಡಿ ಆಗಮಿಸುವ ದೃಶ್ಯ ಸೆರೆ ಹಿಡಿದಿದ್ದಾರೆ. ದೃಶ್ಯದಲ್ಲಿ ಕರಡಿಗಳು ರಸ್ತೆಯಲ್ಲಿ ಆರಾಮವಾಗಿ ಓಡಾಡುತ್ತಿರುವುದು ಕಂಡು ಬಂದಿದೆ.

25:29ಮುಟ್ಟಿ ಕೆಟ್ಟ ಮುತ್ಯಾ: ಲೈಂಗಿಕ ದೌರ್ಜನ್ಯವೆಸಗಿದನಾ ಮುತ್ಯಾ..? ಯಾರು ಈ ದೇವಮಾನವ
01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!