ಮೈತ್ರಿಯಿಂದ ಮಳೆ ಬರಲಿಲ್ಲ, ಬಿಜೆಪಿ ಬರುತ್ತಿದ್ದಂತೆ ಮಳೆ ಬರ್ತಿದೆ: ರೈತರ ವಿಡಿಯೋ ವೈರಲ್!

ಮೈತ್ರಿಯಿಂದ ಮಳೆ ಬರಲಿಲ್ಲ, ಬಿಜೆಪಿ ಬರುತ್ತಿದ್ದಂತೆ ಮಳೆ ಬರ್ತಿದೆ: ರೈತರ ವಿಡಿಯೋ ವೈರಲ್!

Published : Aug 01, 2019, 10:59 AM IST

ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಬರುತ್ತಿದ್ದಂತೆ ಮಳೆ ಬರ್ತಿದೆ ಅಂತೆ. ಹೀಗಂತಾ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ವೀರಭದ್ರ ಕಟ್ಟಿ ಎಂಬ ರೈತ ಮಾಡಿರೋ ವಿಡಿಯೋವೊಂದು ವೈರಲ್ ಆಗಿದೆ.  ಇಷ್ಟು ದಿನ ಮೈತ್ರಿ‌ ಸರ್ಕಾರ‌ ಇದ್ದ ಕಾರಣ ಮಳೆ ಬರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಕಮಲ‌ ಅರಳಿದಂತೆಯೇ ಮಳೆಯಾಗಿ‌ ರೈತರ ಮೊಗವು ಅರಳಿದೆ ಎಂದು ಗದ್ದೆಯಲ್ಲಿ  ನಿಂತು ಬಿಜೆಪಿ  ಸರ್ಕಾರವನ್ನು ಹರಸಿರುವ ವಿಡಿಯೋ ಮಾಡಿದ್ದಾನೆ.

ಬೆಳಗಾವಿ[ಆ.01]: ಮೈತ್ರಿ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಬರುತ್ತಿದ್ದಂತೆ ಮಳೆ ಬರ್ತಿದೆ ಅಂತೆ. ಹೀಗಂತಾ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಅವರೊಳ್ಳಿ ಗ್ರಾಮದ ವೀರಭದ್ರ ಕಟ್ಟಿ ಎಂಬ ರೈತ ಮಾಡಿರೋ ವಿಡಿಯೋವೊಂದು ವೈರಲ್ ಆಗಿದೆ.  ಇಷ್ಟು ದಿನ ಮೈತ್ರಿ‌ ಸರ್ಕಾರ‌ ಇದ್ದ ಕಾರಣ ಮಳೆ ಬರಲಿಲ್ಲ. ರಾಜ್ಯದಲ್ಲಿ ಬಿಜೆಪಿ ಕಮಲ‌ ಅರಳಿದಂತೆಯೇ ಮಳೆಯಾಗಿ‌ ರೈತರ ಮೊಗವು ಅರಳಿದೆ ಎಂದು ಗದ್ದೆಯಲ್ಲಿ  ನಿಂತು ಬಿಜೆಪಿ  ಸರ್ಕಾರವನ್ನು ಹರಸಿರುವ ವಿಡಿಯೋ ಮಾಡಿದ್ದಾನೆ.

01:19ದಾವಣಗೆರೆ ದುರ್ಗಾಂಬಿಕಾ ಜಾತ್ರೆಯಲ್ಲಿ ದೇವಿಗೆ ಬಲಿ ಕೊಟ್ಟ ಪ್ರಾಣಿಯ ಕಾಲುಗಳಿಂದ ಭಕ್ತರ ಮೇಲೆ ಹಲ್ಲೆ!
02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!