ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

Suvarna News   | Asianet News
Published : May 31, 2020, 12:08 PM ISTUpdated : May 31, 2020, 12:51 PM IST

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಬೆಳಗಾವಿ(ಮೇ.31): ಹೊರರಾಜ್ಯಗಳಿಂದ ಬಂದಂತಹ 600 ಜನ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಇವರ ಕೊರೋನಾ ರಿಪೋರ್ಟ್ ಫಲಿತಾಂಶ ಹೊರಬರುವ ಮುನ್ನವೇ ಹೊರಬಂದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ.

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಆದರೆ ಅದರ ಫಲಿತಾಂಶ ಹೊರಬರುವ ಮುನ್ನವೇ ಕ್ವಾರಂಟೈನ್‌ನಿಂದ ರಿಲೀಸ್ ಮಾಡಿ ಜಿಲ್ಲಾಡಳಿತ ಕೈತೊಳೆದುಕೊಂಡಿದೆ. ಒಂದು ವೇಳೆ ಹೆಚ್ಚುಕಡಿಮೆಯಾದರೆ ಬೆಳಗಾವಿ ಜಿಲ್ಲೆ ದೊಡ್ಡ ಬೆಲೆಯನ್ನೇ ತೆರಬೇಕಾಗಬಹುದು.

ಕೆಲವು ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾಡಳಿತ ಇದೇ ತಪ್ಪನ್ನು ಮಾಡಿತ್ತು. ಆಗ 13 ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹಳೆಯ ಪ್ರಮಾದದಿಂದ ಬುದ್ದಿ ಕಲಿಯದ ಜಿಲ್ಲಾಡಳಿತ ಇದೀಗ ಬೋರ್ಗಲ್ಲ ಮೇಲೆ ಮಳೆ ಸುರಿದಂತೆ ಎಂಬಂತೆ ಮತ್ತದೇ ತಪ್ಪು ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
26:30ಬಾಲಕಿ ಕೊಲೆಯ 3 ತಿಂಗಳ ಬಳಿಕ FIR: ಪ್ರಭಾವಕ್ಕೆ ಒಳಗಾದ್ರಾ? ಮತ್ತಿನ್ನೇನಾದ್ರೂ ಸಂಥಿಂಗ್​​ ಇತ್ತಾ..?
23:45FIR: ಮಕ್ಕಳಿಗೆ ಮೊಬೈಲ್​ ಕೊಡುವ ಮುನ್ನ ಹುಷಾರ್​​, ಆನ್​ಲೈನ್​​ ಗೇಮಿಂಗ್​​​ ಹುಚ್ಚಿಗೆ ಇಡೀ ಕುಟುಂಬವೇ ಬಲಿ
25:09ಪ್ರಿಯಾಂಕ ಸೀಕ್ರೆಟ್ಸ್​​..! ಅಮ್ಮನೇ ಮಗುವನ್ನ ಕೊಂದ ಕೇಸ್​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್!
26:51ಹಳೇ ಲವ್ವರ್​​ಗಾಗಿ ಮಗುವನ್ನೇ ಕೊಂದಳು ಅಮ್ಮ: ಕೊಲೆಯನ್ನ ಮುಚ್ಚಿ ಹಾಕಲು ಎಷ್ಟೆಲ್ಲಾ ಕಥೆ ಕಟ್ಟಿದ್ಲು!
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
24:08ಸತ್ಯವ್ವಳ ಪ್ರೀತಿ ಸಿಗದೇ ಪ್ರಾಣಬಿಟ್ಟ ಕೃಷ್ಣ, ಸಾವಿಗೂ ಮುಂಚೆ ಪ್ರೇಯಸಿಗೆ ಕೊಟ್ಟಿದ್ದ ನ್ಯಾಯ!
25:07ಗಂಗಮ್ಮನಗುಡಿ ಕೊಲೆ: ಬಾರ್ ಅಂಗಡಿಯ ಫೋನ್‌ಪೆ ಬಿಲ್ ತೆರೆದಿಟ್ಟೇಬಿಡ್ತು, ಸಾವಿನ ರಹಸ್ಯದ ಸುರುಳಿ!
25:33ಅಕ್ಕರೆಯಿಂದ ಕಾಣಬೇಕಿದ್ದ ನಾದಿನಿ ಅತ್ತಿಗೆಗೆ ಸ್ಕೆಚ್‌ ಹಾಕಿದ್ಲು, ಮದುವೆಯಾದ ಮೂರೇ ತಿಂಗಳಿಗೆ ಮುಗಿದ ಪುಷ್ಪಾ ಬಾಳು!
24:04ಭೀಮಾತೀರದ ಮರ್ಡರ್​​ ರಹಸ್ಯ! : ಜಮೀನಿಗಾಗಿ ನಡೆದಿಲ್ಲ 6 ಜನರ ಕೊಲೆ, ಆ ದಂಧೆಯೇ ಕಾರಣವಂತೆ!