ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

Suvarna News   | Asianet News
Published : May 31, 2020, 12:08 PM ISTUpdated : May 31, 2020, 12:51 PM IST

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಬೆಳಗಾವಿ(ಮೇ.31): ಹೊರರಾಜ್ಯಗಳಿಂದ ಬಂದಂತಹ 600 ಜನ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಇವರ ಕೊರೋನಾ ರಿಪೋರ್ಟ್ ಫಲಿತಾಂಶ ಹೊರಬರುವ ಮುನ್ನವೇ ಹೊರಬಂದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ.

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಆದರೆ ಅದರ ಫಲಿತಾಂಶ ಹೊರಬರುವ ಮುನ್ನವೇ ಕ್ವಾರಂಟೈನ್‌ನಿಂದ ರಿಲೀಸ್ ಮಾಡಿ ಜಿಲ್ಲಾಡಳಿತ ಕೈತೊಳೆದುಕೊಂಡಿದೆ. ಒಂದು ವೇಳೆ ಹೆಚ್ಚುಕಡಿಮೆಯಾದರೆ ಬೆಳಗಾವಿ ಜಿಲ್ಲೆ ದೊಡ್ಡ ಬೆಲೆಯನ್ನೇ ತೆರಬೇಕಾಗಬಹುದು.

ಕೆಲವು ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾಡಳಿತ ಇದೇ ತಪ್ಪನ್ನು ಮಾಡಿತ್ತು. ಆಗ 13 ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹಳೆಯ ಪ್ರಮಾದದಿಂದ ಬುದ್ದಿ ಕಲಿಯದ ಜಿಲ್ಲಾಡಳಿತ ಇದೀಗ ಬೋರ್ಗಲ್ಲ ಮೇಲೆ ಮಳೆ ಸುರಿದಂತೆ ಎಂಬಂತೆ ಮತ್ತದೇ ತಪ್ಪು ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!