ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

ಕೊರೋನಾ ರಿಪೋರ್ಟ್ ಬರುವ ಮುನ್ನವೇ ಕ್ವಾರಂಟೈನ್‌ನಲ್ಲಿದ್ದ 600 ಜನ ರಿಲೀಸ್..!

Suvarna News   | Asianet News
Published : May 31, 2020, 12:08 PM ISTUpdated : May 31, 2020, 12:51 PM IST

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಬೆಳಗಾವಿ(ಮೇ.31): ಹೊರರಾಜ್ಯಗಳಿಂದ ಬಂದಂತಹ 600 ಜನ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಇವರ ಕೊರೋನಾ ರಿಪೋರ್ಟ್ ಫಲಿತಾಂಶ ಹೊರಬರುವ ಮುನ್ನವೇ ಹೊರಬಂದಿದ್ದಾರೆ. ಈ ಘಟನೆ ನಡೆದಿದ್ದು ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ.

ಮುಂಬೈ ಸೇರಿದಂತೆ ಹೊರರಾಜ್ಯಗಳಿಂದ ಬಂದ 600 ಮಂದಿಯನ್ನು ಅಥಣಿಯಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಸರ್ಕಾರದ ಆದೇಶದ ನೆಪ ಹೇಳಿ ಬೆಳಗಾವಿ ಜಿಲ್ಲಾಡಳಿತ ಈ ಆರು ನೂರು ಮಂದಿಯನ್ನು ಕ್ವಾರಂಟೈನ್ ಕೇಂದ್ರದಿಂದ ಬಿಡುಗಡೆ ಮಾಡಲಾಗಿದೆ. 

ಅವರಿಗೆಲ್ಲರಿಗೂ ಕೊರೋನಾ ಟೆಸ್ಟ್‌ಗೆ ಒಳಪಡಿಸಲಾಗಿತ್ತು. ಆದರೆ ಅದರ ಫಲಿತಾಂಶ ಹೊರಬರುವ ಮುನ್ನವೇ ಕ್ವಾರಂಟೈನ್‌ನಿಂದ ರಿಲೀಸ್ ಮಾಡಿ ಜಿಲ್ಲಾಡಳಿತ ಕೈತೊಳೆದುಕೊಂಡಿದೆ. ಒಂದು ವೇಳೆ ಹೆಚ್ಚುಕಡಿಮೆಯಾದರೆ ಬೆಳಗಾವಿ ಜಿಲ್ಲೆ ದೊಡ್ಡ ಬೆಲೆಯನ್ನೇ ತೆರಬೇಕಾಗಬಹುದು.

ಕೆಲವು ದಿನಗಳ ಹಿಂದಷ್ಟೇ ಬೆಳಗಾವಿ ಜಿಲ್ಲಾಡಳಿತ ಇದೇ ತಪ್ಪನ್ನು ಮಾಡಿತ್ತು. ಆಗ 13 ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಹಳೆಯ ಪ್ರಮಾದದಿಂದ ಬುದ್ದಿ ಕಲಿಯದ ಜಿಲ್ಲಾಡಳಿತ ಇದೀಗ ಬೋರ್ಗಲ್ಲ ಮೇಲೆ ಮಳೆ ಸುರಿದಂತೆ ಎಂಬಂತೆ ಮತ್ತದೇ ತಪ್ಪು ಮಾಡಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!