ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?

ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?

Published : Apr 29, 2024, 09:50 AM ISTUpdated : Apr 29, 2024, 09:51 AM IST

ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
 

ಸುಧೀರ್ಘ 50 ವರ್ಷಗಳ ರಾಜಕೀಯದಲ್ಲಿದ್ದ ಸಂಸದ ಶ್ರೀನಿವಾಸ್ ಪ್ರಸಾದ್‌( V Srinivasa Prasad), ಮಾರ್ಚ್ 17ಕ್ಕೆ ರಾಜಕೀಯಕ್ಕೆ ಬಂದು 50 ವರ್ಷ ತುಂಬಿತ್ತು. ಇತ್ತೀಚೆಗೆ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದರು. 14 ಚುನಾವಣೆಯಲ್ಲಿ ಸ್ಪರ್ಧೆ.. 11 ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಆರು ಬಾರಿ ಲೋಕಸಭೆಗೆ ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಕಾಂಗ್ರೆಸ್, ಜೆಡಿಎಸ್, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚಾಮರಾಜನಗರದಿಂದ(Chamarajanagar) ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದು, ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇವರು ಬೆಂಗಳೂರಿನ(Bengaluru) ಮಣಿಪಾಲ್ ಆಸ್ಪತ್ರೆಯಲ್ಲಿ ರಾತ್ರಿ 1.20ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 3 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಶ್ರೀನಿವಾಸ್ ಪ್ರಸಾದ್ ನಿಧನ ಹೊಂದಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಇಂದು ಸಂಗಾತಿಯಿಂದ ದೂರವಾಗುತ್ತಾರೆ..ಖಿನ್ನತೆಯಿಂದ ಬಳಲುವಿರಿ

02:59ಮಂಗಳಮುಖಿ ಜತೆ ಐದು ವರ್ಷಗಳಿಂದ ಲವ್-ಅಫೇರ್; ಈಗ ಸುಹಾಸಿನಿ ಕೊಂ*ದು ತಾನೂ ಸಾವಿಗೆ ಶರಣಾದ ಪಾಗಲ್ ಪ್ರೇಮಿ
03:1640 ಲಕ್ಷ ಹಣಕ್ಕಾಗಿ ಎರಡನೇ ಗಂಡನ ಜತೆ ಸೇರಿ ತಾಯಿಯನ್ನೇ ಕೊ*ಲೆ ಮಾಡಿದ ಸುಚಿತ್ರಾ! ನಾಟಕ ಮಾಡಿದ ಪಾಪಿ ಮಗಳು ಸಿಕ್ಕಿಬಿದ್ದಿದ್ದು ಹೇಗೆ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
03:59ಚಾಮುಂಡಿ ದೈವಕ್ಕೆ ಅವಹೇಳನ ವಿವಾದ: ದೀಪಿಕಾ ಪತಿ ರಣ್ವೀರ್ ಸಿಂಗ್ ವಿರುದ್ಧ ಎಫ್‌ಐಆರ್
07:24ಪತ್ನಿಯ ಶೀಲ ಶಂಕಿಸಿ ಮಕ್ಕಳ ಮುಂದೆಯೇ ಬೆತ್ತಲೆಗೊಳಿಸಿ ಭೀಕರ ಹತ್ಯೆ; 'ಹಾರ್ಟ್ ಅಟ್ಯಾಕ್' ಎಂದಿದ್ದ ಪತಿಯ ಬಣ್ಣ ಬಯಲು!
24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more