ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?

ಸಾಯುವ ಮುನ್ನ ಕೊನೆಯದಾಗಿ ಪೇಪರ್‌ನಲ್ಲಿ ಬರೆದು ಕುಟುಂಬಸ್ಥರ ಬಳಿ ಶ್ರೀನಿವಾಸ್‌ ಪ್ರಸಾದ್‌ ಕೇಳಿದ್ದೇನು ?

Published : Apr 29, 2024, 09:50 AM ISTUpdated : Apr 29, 2024, 09:51 AM IST

ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್‌ ಪ್ರಸಾದ್‌ (76) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
 

ಸುಧೀರ್ಘ 50 ವರ್ಷಗಳ ರಾಜಕೀಯದಲ್ಲಿದ್ದ ಸಂಸದ ಶ್ರೀನಿವಾಸ್ ಪ್ರಸಾದ್‌( V Srinivasa Prasad), ಮಾರ್ಚ್ 17ಕ್ಕೆ ರಾಜಕೀಯಕ್ಕೆ ಬಂದು 50 ವರ್ಷ ತುಂಬಿತ್ತು. ಇತ್ತೀಚೆಗೆ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದರು. 14 ಚುನಾವಣೆಯಲ್ಲಿ ಸ್ಪರ್ಧೆ.. 11 ಚುನಾವಣೆಯಲ್ಲಿ ಗೆಲುವು ಕಂಡಿದ್ದರು. ಆರು ಬಾರಿ ಲೋಕಸಭೆಗೆ ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. ಕಾಂಗ್ರೆಸ್, ಜೆಡಿಎಸ್, ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಕೇಂದ್ರ ಸರ್ಕಾರ ಹಾಗೂ ರಾಜ್ಯದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಚಾಮರಾಜನಗರದಿಂದ(Chamarajanagar) ಆರು ಬಾರಿ ಸಂಸದರಾಗಿ ಆಯ್ಕೆಯಾಗಿದ್ದು, ನಂಜನಗೂಡು ಕ್ಷೇತ್ರದಿಂದ 2 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಇವರು ಬೆಂಗಳೂರಿನ(Bengaluru) ಮಣಿಪಾಲ್ ಆಸ್ಪತ್ರೆಯಲ್ಲಿ ರಾತ್ರಿ 1.20ಕ್ಕೆ ಕೊನೆಯುಸಿರೆಳೆದಿದ್ದಾರೆ. ಮೂತ್ರಕೋಶ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. 3 ದಿನಗಳ ಹಿಂದೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ರು. ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ರಾತ್ರಿ ಶ್ರೀನಿವಾಸ್ ಪ್ರಸಾದ್ ನಿಧನ ಹೊಂದಿದ್ದಾರೆ.

ಇದನ್ನೂ ವೀಕ್ಷಿಸಿ:  Today Horoscope: ಈ ರಾಶಿಯವರು ಇಂದು ಸಂಗಾತಿಯಿಂದ ದೂರವಾಗುತ್ತಾರೆ..ಖಿನ್ನತೆಯಿಂದ ಬಳಲುವಿರಿ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more