ಮಂಗಳೂರು: ಸರಣಿ ಅಪಮೃತ್ಯುಗಳ ಹಿಂದಿದ್ಯಾ ತುಳುನಾಡಿನ ಕಾರ್ಣಿಕ ದೈವದ ಮುನಿಸು?

ಮಂಗಳೂರು: ಸರಣಿ ಅಪಮೃತ್ಯುಗಳ ಹಿಂದಿದ್ಯಾ ತುಳುನಾಡಿನ ಕಾರ್ಣಿಕ ದೈವದ ಮುನಿಸು?

Published : Jan 28, 2025, 10:53 AM IST

ಕುಂಪಲದ ಕೇಸರಿ ಮಿತ್ರ ವೃಂದ ಸಂಘಟನೆಯಿಂದ ಇಂದು ಮಹಾಮೃತ್ಯುಂಜಯ ಯಾಗ ನಡೆಯಲಿದೆ. ಕುಂಪಲದ ಆದಿಶಕ್ತಿ ಚಾಮುಂಡೇಶ್ವರಿ ದೇವರ ಪುಣ್ಯದ ಮಣ್ಣಿನಲ್ಲಿ ಮಹಾಮೃತ್ಯುಂಜಯ ಯಾಗ ನಡೆಯಲಿದೆ. 2019ರಿಂದ 2024ರ ವರೆಗೆ ಕುಂಪಲದಲ್ಲಿ ಐವತ್ತಕ್ಕೂ ಹೆಚ್ಚು ಅಕಾಲಿಕ ಮರಣಗಳು ಸಂಭವಿಸಿದೆ. ಪ್ರಶ್ನಾ ಚಿಂತನೆಯಲ್ಲಿ ಹಲವಾರು ವರ್ಷಗಳ ಹಿಂದಿನ ದೈವ ಸಾನಿಧ್ಯದ ಸುಳಿವು ನೀಡಿದ್ದರು. 

ಮಂಗಳೂರು(ಜ.28):  ಮಹಾಮೃತ್ಯುಂಜಯ ಯಾಗದ ಮೂಲದ ಸಾವು-ನೋವು ತಡೆಗೆ ಗ್ರಾಮಸ್ಥರು ಹೆಜ್ಜೆ ಇಟ್ಟಿದ್ದಾರೆ. ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುಂಪಲ ಗ್ರಾಮದ ಕಳೆದ ಐದು ವರ್ಷಗಳಲ್ಲಿ ಸರಣಿ ಸಾವುಗಳು ಸಂಭವಿಸಿವೆ. ಪ್ರಶ್ನಾ ಚಿಂತನೆಯಲ್ಲಿ ಕುಂಪಲದ ಕಾರ್ಣಿಕ ದೈವದ ಮುನಿಸಿನ ಬಗ್ಗೆ ಚರ್ಚೆಯಾಗಿದೆ. ಸದ್ಯ ಪ್ರಶ್ನಾ ಚಿಂತನೆಯಲ್ಲಿ ಕಂಡುಬಂದಂತೆ ಸಾವು-ನೋವು ತಡೆಗೆ ಕುಂಪದಲ್ಲಿ ಮಹಾಮೃತ್ಯುಂಜಯ ಯಾಗ ನಡೆಸಲು ನಿರ್ಧರಿಸಲಾಗಿದೆ. 

ಕುಂಪಲದ ಕೇಸರಿ ಮಿತ್ರ ವೃಂದ ಸಂಘಟನೆಯಿಂದ ಇಂದು ಮಹಾಮೃತ್ಯುಂಜಯ ಯಾಗ ನಡೆಯಲಿದೆ. ಕುಂಪಲದ ಆದಿಶಕ್ತಿ ಚಾಮುಂಡೇಶ್ವರಿ ದೇವರ ಪುಣ್ಯದ ಮಣ್ಣಿನಲ್ಲಿ ಮಹಾಮೃತ್ಯುಂಜಯ ಯಾಗ ನಡೆಯಲಿದೆ. 2019ರಿಂದ 2024ರ ವರೆಗೆ ಕುಂಪಲದಲ್ಲಿ ಐವತ್ತಕ್ಕೂ ಹೆಚ್ಚು ಅಕಾಲಿಕ ಮರಣಗಳು ಸಂಭವಿಸಿದೆ. ಪ್ರಶ್ನಾ ಚಿಂತನೆಯಲ್ಲಿ ಹಲವಾರು ವರ್ಷಗಳ ಹಿಂದಿನ ದೈವ ಸಾನಿಧ್ಯದ ಸುಳಿವು ನೀಡಿದ್ದರು. ಅಕಾಲಿಕ ಮರಣಗಳ ಬಗ್ಗೆ ಪ್ರಶ್ನಾ ಚಿಂತನೆಯಲ್ಲಿ ದೈವ ಮುನಿಸಿನ ಸುಳಿವು ಸಿಕ್ಕಿತ್ತು. ಕುಂಪಲದ ಪೂರ್ವ ದಿಕ್ಕಿನಲ್ಲಿ ದೈವ ಸಾನಿಧ್ಯವೊಂದಿದ್ದು, ದೈವಕ್ಕೆ ಕಾಲಾದಿ ಸೇವೆಗಳು ಸಲ್ಲಿಕೆಯಾಗುತ್ತಿದ್ದ ಮಾಹಿತಿ ಲಭ್ಯವಾಗಿದೆ. ಆದರೆ ಯಾವುದೋ ಕಾರಣಕ್ಕೆ ಅದು ನಿಂತು ಹೋಗಿದ್ದು, ಸದ್ಯ ಆ ಸಾನಿಧ್ಯದ ಬಗ್ಗೆ ಪ್ರಶ್ನಾ ಚಿಂತನೆಯಲ್ಲಿ ಸುಳಿವು ಸಿಕ್ಕಿತ್ತು. ದೈವ ಸಾನಿಧ್ಯ ಪತ್ತೆಗೂ ಮೊದಲು ಗ್ರಾಮದ ಒಳಿತಿಗೆ, ಸಾವುಗಳನ್ನು ತಡೆಗಟ್ಟಲು ಮಹಾಮೃತ್ಯುಂಜಯ ಯಾಗ ನಡೆಸಲು ತೀರ್ಮಾನಿಸಲಾಗಿದೆ.  

Kotekar Bank Robbery in Mangaluru: ರಾಜ್ಯ ಬೆಚ್ಚಿಬೀಳಿಸಿದ್ದ ದರೋಡೆ ಕೇಸ್ ಬೇಧಿಸಿದ ಪೊಲೀಸರು | Suvarna News

ಕುಂಪದಲ್ಲಿ ಕಳೆದ ಐದು ವರ್ಷಗಳಲ್ಲಿ ಸಂಭವಿಸಿದ ಸಾವುಗಳ ಬಗ್ಗೆ ಭಾರೀ ಆತಂಕ ಸೃಷ್ಟಿಯಾಗಿದೆ. ಆತ್ಮಹತ್ಯೆ ಪ್ರಕರಣಗಳ ಜೊತೆಗೆ ಅಪಘಾತ ಹಾಗೂ ದಿಢೀರ್‌ ಅನಾರೋಗ್ಯದ ಸಾವುಗಳೇ ಹೆಚ್ಚು ಸಂಭವಿಸಿವೆ. ದೈವದ ಅಸಾಮಧಾನದ ಕಾರಣಕ್ಕೆ ಕುಂಪಲದಲ್ಲಿ ಅಕಾಲಿಕ ಸಾವುಗಳಾಗುತ್ತಿರೋ ಆತಂಕ ಎದುರಾಗಿದೆ. ಸಣ್ಣ ವಯಸ್ಸಿನ ಯುವಕ-ಯುವತಿಯರ ಆತ್ಮಹತ್ಯೆಗಳೇ ಹೆಚ್ಚು ಸಂಭವಿಸಿವೆ. ಸರಣಿ ಸಾವು ತಡೆಗೆ ಮಹಾಮೃತ್ಯುಂಜಯ ಯಾಗಕ್ಕೆ ಗ್ರಾಮದ ಯುವ ಸಂಘಟನೆ ಮುಂದಾಗಿದೆ. ಪ್ರಶ್ನೆ ಚಿಂತನೆಯಲ್ಲಿ ಸರಣಿ ಸಾವುಗಳ ಆಪತ್ತಿನ ಬಗ್ಗೆ ಉಲ್ಲೇಖಿಸಲಾಗಿದೆ.

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
Read more