Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Published : Dec 11, 2022, 01:02 PM ISTUpdated : Dec 11, 2022, 02:06 PM IST

ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಬೆಳಗಾವಿ ಅಧಿವೇಶನ ಸಾಕ್ಷಿಯಾಗುತ್ತಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಚಿಂತನೆ ನಡೆಸಲಾಗಿದ್ದು, ಕಾಯ್ದೆ ಜಾರಿಗೆ ಮುನ್ನ ಗಂಭೀರ ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಅಧೀವೇಶನದಲ್ಲಿ ವಿಧೇಯಕ ಮಂಡನೆಗೆ ತಯಾರು ನಡೆಸಲಾಗಿದೆ.  ಹಲವು ಲೆಕ್ಕಾಚರದೊಂದಿಗೆ  ಯುಸಿಸಿ ಕಾಯ್ದೆ ಜಾರಿ ವಿಧೇಯಕ ಕುರಿತು ಸಾರ್ವಜನಿಕವಾಗಿಯೂ ಗಂಭೀರ ಚರ್ಚೆ ನಡೆದಿದೆ. ಸಮಿತಿ ಸಂಗ್ರಹಿಸಿದ ಒಂದು ಲಕ್ಷ  ಸಲಹೆಗಳ ವಿವರವನ್ನು ಸರ್ಕಾರ ಪಡೆದಿದ್ದು, ಭಾವನಾತ್ಮಕ ವಿಚಾರದಲ್ಲಿ   ಅಧಿವೇಶನ ನಡೆಸಲು ಪ್ಲಾನ್‌ ಮಾಡಲಾಗಿದೆ.

ಕಲ್ಯಾಣ ಕ್ರಾಂತಿ ಮಾಡದೇ ಜನರಿಗೆ ಕಾಂಗ್ರೆಸ್‌ ಮೋಸ: ಸಚಿವ ಗೋವಿಂದ ಕಾರಜೋಳ

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
Read more