Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Published : Dec 11, 2022, 01:02 PM ISTUpdated : Dec 11, 2022, 02:06 PM IST

ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಬೆಳಗಾವಿ ಅಧಿವೇಶನ ಸಾಕ್ಷಿಯಾಗುತ್ತಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಚಿಂತನೆ ನಡೆಸಲಾಗಿದ್ದು, ಕಾಯ್ದೆ ಜಾರಿಗೆ ಮುನ್ನ ಗಂಭೀರ ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಅಧೀವೇಶನದಲ್ಲಿ ವಿಧೇಯಕ ಮಂಡನೆಗೆ ತಯಾರು ನಡೆಸಲಾಗಿದೆ.  ಹಲವು ಲೆಕ್ಕಾಚರದೊಂದಿಗೆ  ಯುಸಿಸಿ ಕಾಯ್ದೆ ಜಾರಿ ವಿಧೇಯಕ ಕುರಿತು ಸಾರ್ವಜನಿಕವಾಗಿಯೂ ಗಂಭೀರ ಚರ್ಚೆ ನಡೆದಿದೆ. ಸಮಿತಿ ಸಂಗ್ರಹಿಸಿದ ಒಂದು ಲಕ್ಷ  ಸಲಹೆಗಳ ವಿವರವನ್ನು ಸರ್ಕಾರ ಪಡೆದಿದ್ದು, ಭಾವನಾತ್ಮಕ ವಿಚಾರದಲ್ಲಿ   ಅಧಿವೇಶನ ನಡೆಸಲು ಪ್ಲಾನ್‌ ಮಾಡಲಾಗಿದೆ.

ಕಲ್ಯಾಣ ಕ್ರಾಂತಿ ಮಾಡದೇ ಜನರಿಗೆ ಕಾಂಗ್ರೆಸ್‌ ಮೋಸ: ಸಚಿವ ಗೋವಿಂದ ಕಾರಜೋಳ

26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
Read more