Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Published : Dec 11, 2022, 01:02 PM ISTUpdated : Dec 11, 2022, 02:06 PM IST

ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಬೆಳಗಾವಿ ಅಧಿವೇಶನ ಸಾಕ್ಷಿಯಾಗುತ್ತಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಚಿಂತನೆ ನಡೆಸಲಾಗಿದ್ದು, ಕಾಯ್ದೆ ಜಾರಿಗೆ ಮುನ್ನ ಗಂಭೀರ ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಅಧೀವೇಶನದಲ್ಲಿ ವಿಧೇಯಕ ಮಂಡನೆಗೆ ತಯಾರು ನಡೆಸಲಾಗಿದೆ.  ಹಲವು ಲೆಕ್ಕಾಚರದೊಂದಿಗೆ  ಯುಸಿಸಿ ಕಾಯ್ದೆ ಜಾರಿ ವಿಧೇಯಕ ಕುರಿತು ಸಾರ್ವಜನಿಕವಾಗಿಯೂ ಗಂಭೀರ ಚರ್ಚೆ ನಡೆದಿದೆ. ಸಮಿತಿ ಸಂಗ್ರಹಿಸಿದ ಒಂದು ಲಕ್ಷ  ಸಲಹೆಗಳ ವಿವರವನ್ನು ಸರ್ಕಾರ ಪಡೆದಿದ್ದು, ಭಾವನಾತ್ಮಕ ವಿಚಾರದಲ್ಲಿ   ಅಧಿವೇಶನ ನಡೆಸಲು ಪ್ಲಾನ್‌ ಮಾಡಲಾಗಿದೆ.

ಕಲ್ಯಾಣ ಕ್ರಾಂತಿ ಮಾಡದೇ ಜನರಿಗೆ ಕಾಂಗ್ರೆಸ್‌ ಮೋಸ: ಸಚಿವ ಗೋವಿಂದ ಕಾರಜೋಳ

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
04:51ದಸರಾ ವೈದ್ಯರ ಎಡವಟ್ಟಿಗೆ ಗಜರಾಜನ ಜೀವಕ್ಕೆ ಆಪತ್ತು; ಸಕ್ರೆಬೈಲು ಬಾಲಣ್ಣನ ಮೌನರೋಧನೆ!
24:37ಹೆಂಡತಿ ಕೊಂದು ಬೋರ್‌ವೆಲ್‌ನಲ್ಲಿ ಬಾಡಿ ಬೀಸಾಡಿದ್ದ ಗಂಡ, ದೇವರಿಗೆ ತಪ್ಪೊಪ್ಪಿಗೆ ಪತ್ರ ಬರೆದು ಸಿಕ್ಕಿಬಿದ್ದ!
Read more