Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Published : Dec 11, 2022, 01:02 PM ISTUpdated : Dec 11, 2022, 02:06 PM IST

ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಬೆಳಗಾವಿ ಅಧಿವೇಶನ ಸಾಕ್ಷಿಯಾಗುತ್ತಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಚಿಂತನೆ ನಡೆಸಲಾಗಿದ್ದು, ಕಾಯ್ದೆ ಜಾರಿಗೆ ಮುನ್ನ ಗಂಭೀರ ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಅಧೀವೇಶನದಲ್ಲಿ ವಿಧೇಯಕ ಮಂಡನೆಗೆ ತಯಾರು ನಡೆಸಲಾಗಿದೆ.  ಹಲವು ಲೆಕ್ಕಾಚರದೊಂದಿಗೆ  ಯುಸಿಸಿ ಕಾಯ್ದೆ ಜಾರಿ ವಿಧೇಯಕ ಕುರಿತು ಸಾರ್ವಜನಿಕವಾಗಿಯೂ ಗಂಭೀರ ಚರ್ಚೆ ನಡೆದಿದೆ. ಸಮಿತಿ ಸಂಗ್ರಹಿಸಿದ ಒಂದು ಲಕ್ಷ  ಸಲಹೆಗಳ ವಿವರವನ್ನು ಸರ್ಕಾರ ಪಡೆದಿದ್ದು, ಭಾವನಾತ್ಮಕ ವಿಚಾರದಲ್ಲಿ   ಅಧಿವೇಶನ ನಡೆಸಲು ಪ್ಲಾನ್‌ ಮಾಡಲಾಗಿದೆ.

ಕಲ್ಯಾಣ ಕ್ರಾಂತಿ ಮಾಡದೇ ಜನರಿಗೆ ಕಾಂಗ್ರೆಸ್‌ ಮೋಸ: ಸಚಿವ ಗೋವಿಂದ ಕಾರಜೋಳ

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more