Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Belagavi Session: ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಸಾಕ್ಷಿಯಾಗುತ್ತಾ ಬೆಳಗಾವಿ ಅಧಿವೇಶನ?

Published : Dec 11, 2022, 01:02 PM ISTUpdated : Dec 11, 2022, 02:06 PM IST

ವಿವಾದಾತ್ಮಕ ಏಕರೂಪ ನಾಗರಿಕ ಸಂಹಿತೆ ವಿಧೇಯಕ ಮಂಡನೆಗೆ ಬೆಳಗಾವಿ ಅಧಿವೇಶನ ಸಾಕ್ಷಿಯಾಗುತ್ತಾ ಎಂಬ ಚರ್ಚೆ ಶುರುವಾಗಿದೆ.
 

ರಾಜ್ಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ಚಿಂತನೆ ನಡೆಸಲಾಗಿದ್ದು, ಕಾಯ್ದೆ ಜಾರಿಗೆ ಮುನ್ನ ಗಂಭೀರ ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಬೆಳಗಾವಿ ಅಧೀವೇಶನದಲ್ಲಿ ವಿಧೇಯಕ ಮಂಡನೆಗೆ ತಯಾರು ನಡೆಸಲಾಗಿದೆ.  ಹಲವು ಲೆಕ್ಕಾಚರದೊಂದಿಗೆ  ಯುಸಿಸಿ ಕಾಯ್ದೆ ಜಾರಿ ವಿಧೇಯಕ ಕುರಿತು ಸಾರ್ವಜನಿಕವಾಗಿಯೂ ಗಂಭೀರ ಚರ್ಚೆ ನಡೆದಿದೆ. ಸಮಿತಿ ಸಂಗ್ರಹಿಸಿದ ಒಂದು ಲಕ್ಷ  ಸಲಹೆಗಳ ವಿವರವನ್ನು ಸರ್ಕಾರ ಪಡೆದಿದ್ದು, ಭಾವನಾತ್ಮಕ ವಿಚಾರದಲ್ಲಿ   ಅಧಿವೇಶನ ನಡೆಸಲು ಪ್ಲಾನ್‌ ಮಾಡಲಾಗಿದೆ.

ಕಲ್ಯಾಣ ಕ್ರಾಂತಿ ಮಾಡದೇ ಜನರಿಗೆ ಕಾಂಗ್ರೆಸ್‌ ಮೋಸ: ಸಚಿವ ಗೋವಿಂದ ಕಾರಜೋಳ

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!
24:29ಪ್ರೇಮಿಗಳ ನೆರವಿಗೆ ಹೋಗಿ ಹೆಣವಾದ ಸ್ನೇಹಿತರು; ಹುಡುಗರು ಡಬಲ್ ಮರ್ಡರ್‌ಗೆ ನೆಪವಾದ ಲವ್ ಸ್ಟೋರಿ!
01:58ಕಚೇರಿಯಲ್ಲಿ ತಾಯಿಯಂತೆ ಪ್ರೀತಿ ಕೊಡ್ತಿದ್ದ ಲಲಿತಮ್ಮಗೆ ಸುವರ್ಣ ನ್ಯೂಸ್ ಸಿಬ್ಬಂದಿಯಿಂದ ಗೌರವ ವಂದನೆ
23:25ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
Read more