Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Published : Apr 18, 2020, 07:10 PM IST

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಬೆಳಗಾವಿ, (ಏ.18): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಿ, ಹೋಟೆಲ್ ಕ್ವಾರಂಟೈನ್​​​ನಲ್ಲಿದ್ದ ಸುಗಂಧ 15 ದಿನಗಳಾದ್ರೂ ಮನೆಗೆ ಹೋಗಲು ಆಗಿರಲಿಲ್ಲ. ಅಮ್ಮನನ್ನು ಕಾಣದೆ ಸುಗಂಧ ಅವರ ಮಗಳು ಅಳುತ್ತಾ ಆಸ್ಪತ್ರೆಗೆ ಬಂದಿದ್ದಳು. ಆದ್ರೆ ತನ್ನ ಕರುಳ ಕುಡಿಯನ್ನದೂರದಿಂದಲೇ ನೋಡಿ ಕಣ್ಣೀರಿಟ್ಟಿದ್ದರು. 

ಈ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಯಡಿಯೂರಪ್ಪ ಖುದ್ದು ಸುಗಂಧ ಕುಟುಂಬಕ್ಕೆ ಕರೆ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಇದೀಗ ನರ್ಸ್ ಸುಂಗಧಳ ಕ್ವಾರೆಂಟೈನ್ ಮುಗಿದಿದ್ದು, ಮನೆ ಬಂದಿದ್ದಾರೆ. ಇನ್ನೇನು ಮನೆಯೊಳಗೆ ಬರಬೇಕೆನ್ನುವಷ್ಟರಲ್ಲೇ ದೂರದಿಂದ ತಾಯಿಯನ್ನು ನೋಡಿ ಮಗಳು ಓಡಿ ಹೋಗಿ ತಾಯಿನ್ನು ಅಪ್ಪಿಕೊಂಡಿದ್ದಾಳೆ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?