Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Published : Apr 18, 2020, 07:10 PM IST

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಬೆಳಗಾವಿ, (ಏ.18): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಿ, ಹೋಟೆಲ್ ಕ್ವಾರಂಟೈನ್​​​ನಲ್ಲಿದ್ದ ಸುಗಂಧ 15 ದಿನಗಳಾದ್ರೂ ಮನೆಗೆ ಹೋಗಲು ಆಗಿರಲಿಲ್ಲ. ಅಮ್ಮನನ್ನು ಕಾಣದೆ ಸುಗಂಧ ಅವರ ಮಗಳು ಅಳುತ್ತಾ ಆಸ್ಪತ್ರೆಗೆ ಬಂದಿದ್ದಳು. ಆದ್ರೆ ತನ್ನ ಕರುಳ ಕುಡಿಯನ್ನದೂರದಿಂದಲೇ ನೋಡಿ ಕಣ್ಣೀರಿಟ್ಟಿದ್ದರು. 

ಈ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಯಡಿಯೂರಪ್ಪ ಖುದ್ದು ಸುಗಂಧ ಕುಟುಂಬಕ್ಕೆ ಕರೆ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಇದೀಗ ನರ್ಸ್ ಸುಂಗಧಳ ಕ್ವಾರೆಂಟೈನ್ ಮುಗಿದಿದ್ದು, ಮನೆ ಬಂದಿದ್ದಾರೆ. ಇನ್ನೇನು ಮನೆಯೊಳಗೆ ಬರಬೇಕೆನ್ನುವಷ್ಟರಲ್ಲೇ ದೂರದಿಂದ ತಾಯಿಯನ್ನು ನೋಡಿ ಮಗಳು ಓಡಿ ಹೋಗಿ ತಾಯಿನ್ನು ಅಪ್ಪಿಕೊಂಡಿದ್ದಾಳೆ.

26:56ಪ್ರೀತಿ, ದ್ರೋಹ, ದುರಂತ: ಹೆಂಡತಿಯ ಫೋಟೋ ವೈರಲ್ ಮಾಡಿ ಗಂಡ ಎಸ್ಕೇಪ್; ‘ಪಾಗಲ್ ಪ್ರೇಮಿ’ ಕಾಟಕ್ಕೆ ಗೃಹಿಣಿ ಬಲಿ!
23:12ಇಲ್ಲಿ ದೇವಿಗೆ ಬಂಗಾರವಲ್ಲ, ಬಳೆಗಳೇ ಹರಕೆ: ವಡನಬೈಲು ಪದ್ಮಾವತಿ ದೇವಿಯ ಪವಾಡದ ಕಥೆ
29:10ದೇಶದ 5 ರಾಜ್ಯಕ್ಕೆ ಬೇಕಿದ್ದ ಬಿಹಾರಿ ಬ್ರದರ್ಸ್ ಹೆಡೆಮುರಿ ಕಟ್ಟಿದ ಕರ್ನಾಟಕ ಕಾಪ್ಸ್; ಬೀದರ್‌ನಲ್ಲಿ 1 ನಿಮಿಷದಲ್ಲಿ ₹83 ಲಕ್ಷ ಎಗರಿಸಿ ಎಸ್ಕೇಪ್!
52:08ಹುಲಿಗಳಿಂದ ದಸರಾ ಆನೆಗಳವರೆಗೆ: ನಾಗರಹೊಳೆಯ ವನ್ಯಜೀವಿ ಲೋಕದ ರೋಚಕ ಕಥೆ
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
24:44ಅವನು ಸತ್ತರೂ ಹೆಂಡತಿಯ ಪತ್ತೆ ಇಲ್ಲ: ಸೂಸೈಡ್​​ ಕೇಸ್​​ನಲ್ಲಿ ಟ್ವಿಸ್ಟ್​ ಮೇಲೆ ಟ್ವಿಸ್ಟ್!
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!