Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Published : Apr 18, 2020, 07:10 PM IST

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಬೆಳಗಾವಿ, (ಏ.18): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಿ, ಹೋಟೆಲ್ ಕ್ವಾರಂಟೈನ್​​​ನಲ್ಲಿದ್ದ ಸುಗಂಧ 15 ದಿನಗಳಾದ್ರೂ ಮನೆಗೆ ಹೋಗಲು ಆಗಿರಲಿಲ್ಲ. ಅಮ್ಮನನ್ನು ಕಾಣದೆ ಸುಗಂಧ ಅವರ ಮಗಳು ಅಳುತ್ತಾ ಆಸ್ಪತ್ರೆಗೆ ಬಂದಿದ್ದಳು. ಆದ್ರೆ ತನ್ನ ಕರುಳ ಕುಡಿಯನ್ನದೂರದಿಂದಲೇ ನೋಡಿ ಕಣ್ಣೀರಿಟ್ಟಿದ್ದರು. 

ಈ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಯಡಿಯೂರಪ್ಪ ಖುದ್ದು ಸುಗಂಧ ಕುಟುಂಬಕ್ಕೆ ಕರೆ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಇದೀಗ ನರ್ಸ್ ಸುಂಗಧಳ ಕ್ವಾರೆಂಟೈನ್ ಮುಗಿದಿದ್ದು, ಮನೆ ಬಂದಿದ್ದಾರೆ. ಇನ್ನೇನು ಮನೆಯೊಳಗೆ ಬರಬೇಕೆನ್ನುವಷ್ಟರಲ್ಲೇ ದೂರದಿಂದ ತಾಯಿಯನ್ನು ನೋಡಿ ಮಗಳು ಓಡಿ ಹೋಗಿ ತಾಯಿನ್ನು ಅಪ್ಪಿಕೊಂಡಿದ್ದಾಳೆ.

23:53ಮಾಣಿಕ್ಯಾಧಾರದಲ್ಲಿ ಕೇರಳ ಬಾಲಕಿ ಸಾವು: ಆತ್ಮ*ಹತ್ಯೆಯೋ, ಆಕಸ್ಮಿಕವೋ? ರೀಲ್ ಮಾಡಿತು ಸೀಕ್ರೆಟ್ ರಿವೀಲ್!
22:21ಅಪ್ಪ ಸತ್ತು 10 ದಿನ ಕಳೆದರೂ ಅಮ್ಮನಿಗೆ ಗೊತ್ತಾಗಲೇ ಇಲ್ಲ; ಕೊಳೆತ ಶವ ಮೊದಲು ನೋಡಿದ್ಯಾರು? ಇಲ್ಲಿದೆ ಮಾಹಿತಿ
24:27ಯಮಲೋಕಕ್ಕೆ ಕಳಿಸಲು ಹನುಮ ಜಯಂತಿಯಂದೇ ಮುಹೂರ್ತ; ಡೆಡ್ಲಿ ಮರ್ಡರ್ ಹಿಂದಿದ್ದ ಪ್ರಾಣ ಸ್ನೇಹಿತ​​..!
24:13ಹಿಂದೂ ಹುಡುಗಿಯರೇ ಹುಷಾರ್​​! ಲವ್​​​ ನೆಪದಲ್ಲಿ ದೈಹಿಕ ಸಂಪರ್ಕ, ಅವನ ಜೇಬಿನಲ್ಲಿ ಸಿಕ್ಕಿದ್ದು ಭ್ರೂಣಹತ್ಯೆ ಮಾತ್ರೆ!
02:04ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ಆಗಮನ ಹಿನ್ನಲೆ, ಭದ್ರತಾ ತಪಾಸಣೆ ನಡುವೆ ಶ್ರೀಗಳಿಗೆ ಸಲ್ಯೂಟ್ ಹೊಡೆದ ಶ್ವಾನ
24:56ಒಂದೇ ತಟ್ಟೇಲ್‌ ಅನ್ನ ತಿಂದವರು ಗಾಂಜಾಗಾಗಿ ಕಿರಿಕ್‌ ತೆಗೆದ್ರು..7 ಸಾವಿರ ರೂಪಾಯಿಗೆ ಸ್ನೇಹಿತನನ್ನೇ ಕೊಂದು ಸುಟ್ಟರು!
24:39ಮಕ್ಕಳನ್ನ ಚೆನ್ನಾಗಿ ನೋಡಿಕೋ ಅಂದಿದ್ದೇ ತಪ್ಪಾಗಿಹೊಯ್ತು..! ಪ್ರೀತಿಸಿದವಳನ್ನೇ ಕೊಂದಿದ್ದೇಕೆ ಪಾಪಿ ಪತಿ!
24:50ಮದ್ವೆಯಾದ ವರ್ಷಕ್ಕೆ ಪತ್ನಿಯನ್ನೇ ಕೊಂದುಬಿಟ್ಟನಾ ಪತಿ? 24ರ ಯುವತಿಗೆ ಸತ್ತಮೇಲೂ ಸಿಗಲಿಲ್ಲ ಶಾಂತಿ
23:42ಕೊಡಗಿನ ಬೆಡಗಿ ರಂಜಿತಾ ಪ್ರೀತಿಗೆ 2 ತಿಂಗಳಷ್ಟೇ ವ್ಯಾಲಿಡಿಟಿ; ಬೆಂಗಳೂರು ಬಾಡಿಗೆ ಮನೆಯಲ್ಲಿ ಲವ್ವರ್ ಕೈಯಲ್ಲೇ ಮರ್ಡರ್!
22:05ಹನಿ..ಮನಿ..ಕಹಾನಿ: ಎಫ್‌ಬಿಯಲ್ಲಿ ಮೆಸೆಜ್​ ಮಾಡ್ತಾಳೆ..ರೂಮ್​ಗೆ ಕರೀತಾಳೆ ಸುಂದರಿ ಕರೆದಳು ಅಂತ ಹೋದ್ರೆ ಮುಗೀತು ಕಥೆ!