Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Video:21 ದಿನಗಳ ಬಳಿಕ ಕೊನೆಗೂ ಮಗಳನ್ನ ಅಪ್ಪಿ ಮುದ್ದಾಡಿದ ಬೆಳಗಾವಿಯ ನರ್ಸ್..!

Published : Apr 18, 2020, 07:10 PM IST

ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಬೆಳಗಾವಿ, (ಏ.18): ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿದ್ದ ಹಿನ್ನೆಲೆ ಕಳೆದ 20 ದಿನಗಳಿಂದ ಮಗಳ ಮುಖ ನೋಡದೇ ಸಂಕಟಪಡುತ್ತಿದ್ದ ಬೆಳಗಾವಿಯ ನರ್ಸ್​ ಸುಗಂಧ ಕೊನೆಗೂ ತಮ್ಮ ಮನೆಗೆ ಹೋಗಿ ಮಗಳನ್ನ ಅಪ್ಪಿ ಮುದ್ದಾಡಿದ್ದಾರೆ.

ಕೆಲ ದಿನಗಳ ಹಿಂದಷ್ಟೇ ಕೊರೋನಾ ಪೀಡಿತರಿಗೆ ಚಿಕಿತ್ಸೆ ನೀಡಿ, ಹೋಟೆಲ್ ಕ್ವಾರಂಟೈನ್​​​ನಲ್ಲಿದ್ದ ಸುಗಂಧ 15 ದಿನಗಳಾದ್ರೂ ಮನೆಗೆ ಹೋಗಲು ಆಗಿರಲಿಲ್ಲ. ಅಮ್ಮನನ್ನು ಕಾಣದೆ ಸುಗಂಧ ಅವರ ಮಗಳು ಅಳುತ್ತಾ ಆಸ್ಪತ್ರೆಗೆ ಬಂದಿದ್ದಳು. ಆದ್ರೆ ತನ್ನ ಕರುಳ ಕುಡಿಯನ್ನದೂರದಿಂದಲೇ ನೋಡಿ ಕಣ್ಣೀರಿಟ್ಟಿದ್ದರು. 

ಈ ಕುರಿತು ಸುದ್ದಿ ಪ್ರಸಾರವಾಗುತ್ತಿದ್ದಂತೆ ಸಿಎಂ ಯಡಿಯೂರಪ್ಪ ಖುದ್ದು ಸುಗಂಧ ಕುಟುಂಬಕ್ಕೆ ಕರೆ ಮಾಡಿ ಧೈರ್ಯ ತುಂಬುವ ಕೆಲಸ ಮಾಡಿದ್ದರು. ಇದೀಗ ನರ್ಸ್ ಸುಂಗಧಳ ಕ್ವಾರೆಂಟೈನ್ ಮುಗಿದಿದ್ದು, ಮನೆ ಬಂದಿದ್ದಾರೆ. ಇನ್ನೇನು ಮನೆಯೊಳಗೆ ಬರಬೇಕೆನ್ನುವಷ್ಟರಲ್ಲೇ ದೂರದಿಂದ ತಾಯಿಯನ್ನು ನೋಡಿ ಮಗಳು ಓಡಿ ಹೋಗಿ ತಾಯಿನ್ನು ಅಪ್ಪಿಕೊಂಡಿದ್ದಾಳೆ.

03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
48:52ಕನ್ನಡಪ್ರಭ & ಸುವರ್ಣನ್ಯೂಸ್‌ನಿಂದ ಅಸಾಮಾನ್ಯ ಕನ್ನಡಿಗರಿಗೆ ಗೌರವ: 'ಆಯುರ್ ಭೂಷಣ' ಪ್ರಶಸ್ತಿ ಪ್ರದಾನ
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
24:35ಸಹಾಯದ ನೆಪದಲ್ಲಿ ಹೋದವರು ಅಜ್ಜಿಯನ್ನ ಕೊಂದೇಬಿಟ್ಟರು..! ಕೊಲ್ಲೋದಕ್ಕೂ ಮೊದಲು ಅಜ್ಜಿ ಮನೆಯಲ್ಲಿ ಪಲಾವ್​ ತಿಂದಿದ್ರು..!
24:31ವಶದಲ್ಲಿದ್ದ ಆರೋಪಿಯನ್ನ ಕೊಂದುಬಿಟ್ರಾ ಪೊಲೀಸರು? ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ಲಾಕಪ್​ಡೆತ್?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
06:25ಶಿವಮೊಗ್ಗದಲ್ಲಿ ಮತಾಂಧರ ಹಾವಳಿ, ಹಿಂದೂ ಎಂದವನ ಮೇಲೆ ಹಲ್ಲೆ
23:02FIR: ಡಾ. ಮಹೇಂದ್ರ: ಸ್ಪೆಷಲಿಸ್ಟ್ ಇನ್ ಲವ್ & ಮರ್ಡರ್!
08:12ಸಂಧ್ಯಾ ಸುರಕ್ಷಾ ಯೋಜನೆಗೆ ಕನ್ನ; 45-50 ವರ್ಷದ ಅನರ್ಹರಿಗೂ ಪಿಂಚಣಿ ಕೊಟ್ಟು ಕೋಟಿಗಟ್ಟಲೇ ಗೋಲ್‌ಮಾಲ್!